‘ನಮ್ಮ ದೇಶದಲ್ಲಿ ಶಿಕ್ಷಕರನ್ನು ದೇವರು ಎಂದೇ ಭಾವಿಸಲಾಗುತ್ತದೆ. ಆದರೆ, ಆಡಳಿತಾರೂಢ ಪಕ್ಷಕ್ಕೆ ಸೇರಿದ ವಿದ್ಯಾರ್ಥಿಗಳು ಶಿಕ್ಷಕರನ್ನು ಅವಮಾನಿಸಿದ್ದಾರೆ. ಇದು ಯಾವ ಬಗೆಯ ಸಂಸ್ಕೃತಿ? ವಿದ್ಯಾರ್ಥಿಗಳು ಶಿಕ್ಷಕನಿಗೆ ಬೆದರಿಸಿದರೆ, ಶಿಕ್ಷಕ ವಿದ್ಯಾರ್ಥಿಗಳ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ’ ಎಂದು ಘಟನೆ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.