ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈ: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

Published 24 ಅಕ್ಟೋಬರ್ 2023, 16:18 IST
Last Updated 24 ಅಕ್ಟೋಬರ್ 2023, 16:18 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಇಲ್ಲಿನ ಹೊರವಲಯದ ಊರಪಕ್ಕಂ ಬಳಿ ಮೂವರು ಬಾಲಕರ ಮೇಲೆ ಉಪನಗರ ರೈಲು ಹರಿದಿದೆ.

ಮೂವರು ಬಾಲಕರು ಕರ್ನಾಟಕದವರಾಗಿದ್ದು, ಹಳಿ ದಾಟುವಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಬಾಲಕರು ಸಹೋದರರಾಗಿದ್ದು, ಅವರಿಗೆ ವಾಕ್‌ ಮತ್ತು ಶ್ರವಣ ದೋಷ ಇತ್ತು. ಇನ್ನೊಬ್ಬ ಬಾಲಕನಿಗೆ ಮಾತು ಬರುತ್ತಿರಲಿಲ್ಲ ಎಂದು ವಿವರಿಸಿದ್ದಾರೆ. ಬಾಲಕರ ಪೋಷಕರು ಚೆನ್ನೈನಲ್ಲಿ ದಿನಗೂಲಿ ಮಾಡುತ್ತಿದ್ದರು.

ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT