'ಪೊಲೀಸರ ತಂಡ ಹರಿಯಾಣಕ್ಕೆ ತೆರಳುತ್ತಿದ್ದ ವೇಳೆ ಟಿಕಾಮ್ಗಡದ ಸಮೀಪ ರಸ್ತೆ ವಿಭಜಕಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಮೃತರನ್ನು ಹೆಡ್ಕಾನ್ಸ್ಟೇಬಲ್ ಭವಾನಿ ಪ್ರಸಾದ್ (52), ಕಾನ್ಸ್ಟೇಬಲ್ಗಳಾದ ಹೀರಾ ದೇವಿ ಪ್ರಜಾಪತಿ (32), ಕಮಲೇಂದ್ರ ಯಾದವ್ (28) ಎಂದು ಗುರುತಿಸಲಾಗಿದೆ' ಎಂದು ಟಿಕಾಮ್ಗಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್. ಚೌರಾಸಿಯಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.