<p><strong>ಜಮ್ಮು:</strong> ಕುಲ್ಗಾಮ್ನ ರೇವಂಡಿ ಪಯೀನ್ ಪ್ಯಾಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ 'ಚಿನಾರ್ ಕೋರ್' ಹೇಳಿದೆ.</p><p>ಮೇ 6ರ ರಾತ್ರಿಯಿಂದ ಮೇ 7ರ ವರೆಗೆ ನಡೆದ ಸುಮಾರು 40 ಗಂಟೆಗಳ ಕಾರ್ಯಾಚರಣೆ ಅಂತ್ಯವಾಗಿದೆ. ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಭಾರಿ ಹೊಡೆತ ನೀಡಿದ್ದೇವೆ ಎಂದು ಟ್ವೀಟ್ ಮಾಡಿದೆ.</p><p>ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಚಿನಾರ್ ಕೋರ್ ಬದ್ಧವಾಗಿದೆ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಕುಲ್ಗಾಮ್ನ ರೇವಂಡಿ ಪಯೀನ್ ಪ್ಯಾಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ 'ಚಿನಾರ್ ಕೋರ್' ಹೇಳಿದೆ.</p><p>ಮೇ 6ರ ರಾತ್ರಿಯಿಂದ ಮೇ 7ರ ವರೆಗೆ ನಡೆದ ಸುಮಾರು 40 ಗಂಟೆಗಳ ಕಾರ್ಯಾಚರಣೆ ಅಂತ್ಯವಾಗಿದೆ. ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಭಾರಿ ಹೊಡೆತ ನೀಡಿದ್ದೇವೆ ಎಂದು ಟ್ವೀಟ್ ಮಾಡಿದೆ.</p><p>ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಚಿನಾರ್ ಕೋರ್ ಬದ್ಧವಾಗಿದೆ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>