ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ನ ಚುನಾವಣಾ ಸಮಾವೇಶದಲ್ಲಿ ಪ್ರಚಾರದ ಅಂಗವಾಗಿ ನಾನು ಭಾಗವಹಿಸಲಿದ್ದೇನೆ. ಉಪಚುನಾವಣೆಗೆ ಸಂಬಂಧಿಸಿದಂತೆ, ಇತರೆ ಪ್ರಚಾರ ಸಭೆಗಳಲ್ಲೂ ಭಾಗಿಯಾಗಲಿದ್ದೇನೆ. ಕಾಂಗ್ರೆಸ್ ನಾಯಕತ್ವ ಬೇಕಿದ್ದರೆ ನನ್ನನ್ನು ಪಕ್ಷದಿಂದ ಹೊರಹಾಕಬಹುದು’ ಎಂದು ಸವಾಲೆಸೆದರು.