ಈ ಕುರಿತು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ರಜೆ ಕಾರಣ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಜೊತೆಗೆ ಭಾದ್ರಪದ ಮಾಸದ ಮೂರನೇ ವಾರವೂ ಇದಾಗಿರುವುದರಿಂದ ಯಾತ್ರಿಗಳ ಸಂಖ್ಯೆ ಹೆಚ್ಚಾಗಿದೆ. ಭಾನುವಾರದ ನಂತರ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗುವ ನಿರೀಕ್ಷೆ ಇದೆ’ ಎಂದಿದ್ದಾರೆ.