<p><strong>ತಿರುಪತಿ</strong>: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಾಲಯದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಪ್ರಕರಣದಲ್ಲಿ ಸಿಬಿಐನ ವಿಶೇಷ ತನಿಖಾ ತಂಡವು ಪ್ರಸಾದ ತಯಾರಿಕೆಗೆ ತುಪ್ಪ ಪೂರೈಕೆ ಮಾಡಿದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಹಾಗೂ ಎ.ಆರ್ ಡೈರಿಯ ರಾಜು ರಾಜಶೇಖರನ್ ಅವರನ್ನು ಬಂಧಿಸಿತ್ತು.</p>.Tirupati Stampede | ಕಾಲ್ತುಳಿತದಲ್ಲಿ ಪತ್ನಿ ಸಾವು: ಪತಿಯ ಆಕ್ರಂದನ.Video | Tirupati Stampede: ತಿರುಪತಿ ದೇಗುಲದಲ್ಲಿ ಕಾಲ್ತುಳಿತ; ಆರು ಮಂದಿ ಸಾವು. <p>ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪಿಗಳ ನಿವಾಸ ಸೇರಿದಂತೆ ಇತರೆ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಚೆನ್ನೈ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಿವೆ.</p><p>ಬಂಧಿತರನ್ನು ಫೆ. 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ತುಪ್ಪ ಪೂರೈಕೆಯಲ್ಲಿ ಪ್ರತಿಯೊಂದು ನಿಯಮವನ್ನು ಉಲ್ಲಂಘಿಸಿದ್ದನ್ನು ಸುಪ್ರೀಂ ಕೊರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡವು ಪತ್ತೆ ಮಾಡಿತ್ತು. ಹೀಗಾಗಿ ಅವರನ್ನು ಬಂಧಿಸಲಾಗಿತ್ತು.</p>.Tirupati laddu row: ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ.ತಿರುಪತಿ ದೇವಸ್ಥಾನಕ್ಕೆ ₹6 ಕೋಟಿ ದೇಣಿಗೆ ನೀಡಿದ ಚೆನ್ನೈ ಮೂಲದ ಭಕ್ತ.Tirupati Stampede | ಬದುಕುಳಿದವರಿಂದ ಘೋರ ಅನುಭವದ ವಿವರಣೆ.ತಿರುಪತಿಯಲ್ಲಿ ಕಾಲ್ತುಳಿತ; ದಿಢೀರ್ ನೂಕಾಟ ಕಾರಣ: ಎಫ್ಐಆರ್ನಲ್ಲಿ ಉಲ್ಲೇಖ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong>: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಾಲಯದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಪ್ರಕರಣದಲ್ಲಿ ಸಿಬಿಐನ ವಿಶೇಷ ತನಿಖಾ ತಂಡವು ಪ್ರಸಾದ ತಯಾರಿಕೆಗೆ ತುಪ್ಪ ಪೂರೈಕೆ ಮಾಡಿದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವ್ಡಾ ಹಾಗೂ ಎ.ಆರ್ ಡೈರಿಯ ರಾಜು ರಾಜಶೇಖರನ್ ಅವರನ್ನು ಬಂಧಿಸಿತ್ತು.</p>.Tirupati Stampede | ಕಾಲ್ತುಳಿತದಲ್ಲಿ ಪತ್ನಿ ಸಾವು: ಪತಿಯ ಆಕ್ರಂದನ.Video | Tirupati Stampede: ತಿರುಪತಿ ದೇಗುಲದಲ್ಲಿ ಕಾಲ್ತುಳಿತ; ಆರು ಮಂದಿ ಸಾವು. <p>ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪಿಗಳ ನಿವಾಸ ಸೇರಿದಂತೆ ಇತರೆ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಚೆನ್ನೈ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಿವೆ.</p><p>ಬಂಧಿತರನ್ನು ಫೆ. 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ತುಪ್ಪ ಪೂರೈಕೆಯಲ್ಲಿ ಪ್ರತಿಯೊಂದು ನಿಯಮವನ್ನು ಉಲ್ಲಂಘಿಸಿದ್ದನ್ನು ಸುಪ್ರೀಂ ಕೊರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡವು ಪತ್ತೆ ಮಾಡಿತ್ತು. ಹೀಗಾಗಿ ಅವರನ್ನು ಬಂಧಿಸಲಾಗಿತ್ತು.</p>.Tirupati laddu row: ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ.ತಿರುಪತಿ ದೇವಸ್ಥಾನಕ್ಕೆ ₹6 ಕೋಟಿ ದೇಣಿಗೆ ನೀಡಿದ ಚೆನ್ನೈ ಮೂಲದ ಭಕ್ತ.Tirupati Stampede | ಬದುಕುಳಿದವರಿಂದ ಘೋರ ಅನುಭವದ ವಿವರಣೆ.ತಿರುಪತಿಯಲ್ಲಿ ಕಾಲ್ತುಳಿತ; ದಿಢೀರ್ ನೂಕಾಟ ಕಾರಣ: ಎಫ್ಐಆರ್ನಲ್ಲಿ ಉಲ್ಲೇಖ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>