ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ತಿರುಪತಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ನಾಯ್ಡು ಆದೇಶ

Published : 9 ಜನವರಿ 2025, 15:35 IST
Last Updated : 9 ಜನವರಿ 2025, 15:35 IST
ಫಾಲೋ ಮಾಡಿ
Comments
‘ಪೊಲೀಸರ ಸ್ಥಳ ನಿಯೋಜನೆ ಬದಲಾಯಿಸಿದ್ದೇ ಕಾಲ್ತುಳಿತಕ್ಕೆ ಕಾರಣ’
ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು ಜ.6ರಿಂದ 8 ವರೆಗೆ ಕುಪ್ಪಂನಲ್ಲಿ ಇದ್ದರು. ಅವರ ಕಾರ್ಯಕ್ರಮದ ಭದ್ರತೆಗಾಗಿ ಪೊಲೀಸರನ್ನು ಕುಪ್ಪಂನಲ್ಲಿ ನಿಯೋಜನೆ ಮಾಡಿ, ತಿರುಪತಿಯಲ್ಲಿನ ಜನದಟ್ಟಣೆ ನಿರ್ವಹಣೆಗೆ ಕ್ರಮ ಕೈಗೊಳ್ಳ ದಿರುವುದೇ ಕಾಲ್ತುಳಿತಕ್ಕೆ ಕಾರಣ ಎಂದು ವೈ.ಎಸ್‌.ಆರ್‌ ಕಾಂಗ್ರೆಸ್‌ ಮುಖ್ಯಸ್ಥ ವೈ.ಎಸ್.ಜಗನ್‌ ಮೋಹನ್ ರೆಡ್ಡಿ ಗುರುವಾರ ಆರೋಪಿಸಿದ್ದಾರೆ. ಈ ಘಟನೆ ಕುರಿತು ಸರ್ಕಾರ, ಟಿಟಿಡಿ ಆಡಳಿತ ಮತ್ತು ಜಿಲ್ಲೆಯ ಅಧಿಕಾರಿಗಳಿಗೆ ಉತ್ತರದಾಯಿತ್ವ ನಿಗದಿ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ. ಭೇಟಿ: ತಿರುಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT