ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ತಿರುಪತಿಯಲ್ಲಿ ಕಾಲ್ತುಳಿತ; ದಿಢೀರ್‌ ನೂಕಾಟ ಕಾರಣ: ಎಫ್‌ಐಆರ್‌ನಲ್ಲಿ ಉಲ್ಲೇಖ

Published : 9 ಜನವರಿ 2025, 16:06 IST
Last Updated : 9 ಜನವರಿ 2025, 16:06 IST
ಫಾಲೋ ಮಾಡಿ
Comments
ಸಿ.ಎಂ ನೈತಿಕ ಹೊಣೆ ಹೊರಲಿ: ವೈಎಸ್‌ಆರ್‌ಸಿಪಿ
ಕಾಲ್ತುಳಿತ ಘಟನೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷ ವೈ.ಎಸ್‌.ಆರ್‌. ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ. ‘ಹೆಚ್ಚುವರಿ ಇ.ಒ ಎಸ್‌ಪಿ ಹಾಗೂ ಅಧೀನ ಅಧಿಕಾರಿಗಳು ಟಿಟಿಡಿಯ ಜಾಗೃತ ದಳದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು. ಮೃತರ ಕುಟುಂಬಗಳಿಗೆ ತಲಾ ₹ 1ಕೋಟಿ ಗಾಯಗೊಂಡವರಿಗೆ ತಲಾ ₹20 ಲಕ್ಷ ಪರಿಹಾರ ನೀಡಬೇಕು’ ಎಂದು ಟಿಟಿಡಿಯ ಮಾಜಿ ಅಧ್ಯಕ್ಷ ಹಾಗೂ ವೈಎಸ್‌ಆರ್‌ಸಿಯ ಹಿರಿಯ ನಾಯಕ ಬಿ.ಕರುಣಾಕರ ರೆಡ್ಡಿ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT