'ತುಂಬಾ ದುಃಖ ಮತ್ತು ಆಘಾತಕ್ಕೊಳಗಾಗಿದ್ದೇನೆ. ಖಾರ್ದಾಹಾದ ನಮ್ಮ ಅಭ್ಯರ್ಥಿ ಕಾಜಲ್ ಸಿನ್ಹಾ ಕೋವಿಡ್ ಸೋಂಕಿಗೆ ಸಾವಿಗೀಡಾಗಿದ್ದಾರೆ. ಅವರು ತಮ್ಮ ಜೀವನವನ್ನು ಜನರ ಸೇವೆ ಸಲ್ಲಿಸಲು ಅರ್ಪಿಸಿದರು ಮತ್ತು ದಣಿವರಿಯದ ಪ್ರಚಾರವನ್ನು ನಡೆಸಿದರು. ಅವರು ತೃಣಮೂಲ ಕಾಂಗ್ರೆಸ್ಗೆ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ನಾವು ಅವರನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ' ಎಂದು ಮಮತಾ ಟ್ವೀಟ್ ಮಾಡಿದ್ದಾರೆ.