<p><strong>ನವದೆಹಲಿ:</strong> ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಶುಕ್ರವಾರ ತಿಳಿಸಿದೆ.</p>.<p>ಲೋಕಸಭೆ ಚುನಾವಣೆ ನಡೆದ ಬಳಿಕ ಇದೇ ಮೊದಲ ಬಾರಿಗೆ ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯು ಜುಲೈ 19ರಂದು ಸಂಜೆ ನಡೆಯಲಿದೆ. </p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಆಯೋಜಿಸಲಾಗಿದೆ. ಕಳೆದ ವರ್ಷ ಜೂನ್ 1ರ ಬಳಿಕ ನಡೆಯುತ್ತಿರುವ ಮೊದಲ ‘ಇಂಡಿಯಾ’ ಒಕ್ಕೂಟದ ಸಭೆ ಇದಾಗಿದೆ. </p> .ಜುಲೈ 19ರಂದು ‘ಇಂಡಿಯಾ’ ಒಕ್ಕೂಟ ನಾಯಕರ ಸಭೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಶುಕ್ರವಾರ ತಿಳಿಸಿದೆ.</p>.<p>ಲೋಕಸಭೆ ಚುನಾವಣೆ ನಡೆದ ಬಳಿಕ ಇದೇ ಮೊದಲ ಬಾರಿಗೆ ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯು ಜುಲೈ 19ರಂದು ಸಂಜೆ ನಡೆಯಲಿದೆ. </p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಆಯೋಜಿಸಲಾಗಿದೆ. ಕಳೆದ ವರ್ಷ ಜೂನ್ 1ರ ಬಳಿಕ ನಡೆಯುತ್ತಿರುವ ಮೊದಲ ‘ಇಂಡಿಯಾ’ ಒಕ್ಕೂಟದ ಸಭೆ ಇದಾಗಿದೆ. </p> .ಜುಲೈ 19ರಂದು ‘ಇಂಡಿಯಾ’ ಒಕ್ಕೂಟ ನಾಯಕರ ಸಭೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>