<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದ ರಾಜೀಬ್ ಬ್ಯಾನರ್ಜಿ ಭಾನುವಾರ ಮತ್ತೆ ಟಿಎಂಸಿಗೆ ಮರಳಿದರು.</p>.<p>ಏಪ್ರಿಲ್- ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಾಜೀಬ್ ಬ್ಯಾನರ್ಜಿ ಸೋತಿದ್ದರು.</p>.<p>ರಾಜೀಬ್ ಬ್ಯಾನರ್ಜಿ ಅವರು ಈ ಹಿಂದಿನ ಮಮತಾ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದ ಆಶಿಶ್ ದಾಸ್ ಸಹ ರಾಜೀಬ್ ಅವರೊಂದಿಗೆ ಟಿಎಂಸಿ ಸೇರಿದ್ದಾರೆ. ಆಶಿಶ್ ದಾಸ್ ಅವರು ತ್ರಿಪುರಾ ಬಿಜೆಪಿಯ ಮಾಜಿ ಮುಖಂಡರು.</p>.<p>2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನೆಲೆಯೂರಲು ಟಿಎಂಸಿ ಪ್ರಯತ್ನಿಸುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದ ರಾಜೀಬ್ ಬ್ಯಾನರ್ಜಿ ಭಾನುವಾರ ಮತ್ತೆ ಟಿಎಂಸಿಗೆ ಮರಳಿದರು.</p>.<p>ಏಪ್ರಿಲ್- ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಾಜೀಬ್ ಬ್ಯಾನರ್ಜಿ ಸೋತಿದ್ದರು.</p>.<p>ರಾಜೀಬ್ ಬ್ಯಾನರ್ಜಿ ಅವರು ಈ ಹಿಂದಿನ ಮಮತಾ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದ ಆಶಿಶ್ ದಾಸ್ ಸಹ ರಾಜೀಬ್ ಅವರೊಂದಿಗೆ ಟಿಎಂಸಿ ಸೇರಿದ್ದಾರೆ. ಆಶಿಶ್ ದಾಸ್ ಅವರು ತ್ರಿಪುರಾ ಬಿಜೆಪಿಯ ಮಾಜಿ ಮುಖಂಡರು.</p>.<p>2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನೆಲೆಯೂರಲು ಟಿಎಂಸಿ ಪ್ರಯತ್ನಿಸುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>