ತಮ್ಮ ಕರ್ತವ್ಯ ನಿಭಾಯಿಸಿರುವ ಪೊಲೀಸರ ಮೇಲೆ ದಾಳಿ ನಡೆಸಿರುವುದು ವಿಷಾದನೀಯ. ಪಕ್ಷವು ಇಂಥ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. ಆದರೆ ವಿಪಕ್ಷಗಳು ಈ ಘಟನೆ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ
ಅರೂಪ್ ಚಕ್ರವರ್ತಿ ಟಿಎಂಸಿ ವಕ್ತಾರ
ಈ ಘಟನೆಯು ಆಡಳಿತಾರೂಢ ಪಕ್ಷ ಟಿಎಂಸಿ ಕಾರ್ಯಕರ್ತರಲ್ಲಿನ ಹತಾಶೆ ಹಾಗೂ ನಿರ್ಲಜ್ಜತನ ತೋರಿಸುತ್ತದೆ. ಈ ಹಿಂದೆ ಕೇಂದ್ರೀಯ ಸಂಸ್ಥೆಗಳ ಸಿಬ್ಬಂದಿ ಮೇಲೆ ದಾಳಿ ನಡೆದಿತ್ತು ಈಗ ರಾಜ್ಯ ಪೊಲೀಸರ ಮೇಲೆ ನಡೆದಿದೆ