‘ರಾಜ್ಯಗಳ ವಿತ್ತೀಯ ಹೊಣೆಗಾರಿಕೆ ಮತ್ತು ಬಜೆಟ್ ನಿರ್ವಹಣೆ ಕಾಯ್ದೆ’ ಪ್ರಕಾರ, ಸಾಲ ಪಡೆಯುವುದಕ್ಕೂ ಮುನ್ನ ರಾಜ್ಯಗಳು ಕೇಂದ್ರದ ಅನುಮತಿ ಪಡೆಯಬೇಕಿತ್ತು. ಈಗ, ಕಾಯ್ದೆಯಲ್ಲಿನ ಈ ಅವಕಾಶಗಳನ್ನು ಬದಲಾಯಿಸಲಾಗಿದ್ದು, ಈ ಅವಕಾಶವನ್ನು ರಾಜ್ಯಗಳ ಅಧಿಕಾರದ ಮೇಲೆ ನಿರ್ಬಂಧ ಹೇರುವ ಸಾಧನವನ್ನಾಗಿ ಮಾಡಲಾಗಿದೆ’ ಎಂದು ಸ್ಟಾಲಿನ್ ಅವರು ಪಿಣರಾಯಿ ವಿಜಯನ್ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.