<p><strong>ಚೆನ್ನೈ:</strong> 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಡಿಎಂಕೆ ಜತೆ ಚರ್ಚಿಸಲು ಐವರು ಸದಸ್ಯರ ಸಮಿತಿಯನ್ನು ಮಲ್ಲಿಕಾರ್ಜುನ ಖರ್ಗೆ ರಚಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ತಿಳಿಸಿದ್ದಾರೆ.</p>.ತಮಿಳುನಾಡು: ಪ್ರೀತಿಸಲು ನಿರಾಕರಿಸಿದ ಬಾಲಕಿಯನ್ನು ಇರಿದು ಕೊಂದ ಯುವಕ.<p>ಪಕ್ಷದ ತಮಿಳುನಾಡು ಹಾಗೂ ಪುದುಚೇರಿ ಉಸ್ತುವಾರಿ ಗಿರೀಶ್ ಚೊಂದಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಮಿತ್ರಪಕ್ಷ ಆಡಳಿತರೂಢ ಡಿಎಂಕೆಯೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಸೆಲ್ವಪೆರುಂತಗೈ, ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್ ಕುಮಾರ್ ಅವರೂ ಸಮಿತಿಯ ಭಾಗವಾಗಿದ್ದಾರೆ.</p><p>ಸಮಿತಿ ನೇಮಕವನ್ನು ಶ್ಲಾಘಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ, ಈ ನಡೆಯು ಇಂಡಿಯಾ ಒಕ್ಕೂಟದ ಐಕ್ಯತೆಯನ್ನು ಬಲಪಡಿಸಲಿದೆ ಎಂದು ಹೇಳಿದ್ದಾರೆ.</p> .ಮೇಕೆದಾಟು ಯೋಜನೆ: ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್; ರಾಜ್ಯಕ್ಕೆ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಡಿಎಂಕೆ ಜತೆ ಚರ್ಚಿಸಲು ಐವರು ಸದಸ್ಯರ ಸಮಿತಿಯನ್ನು ಮಲ್ಲಿಕಾರ್ಜುನ ಖರ್ಗೆ ರಚಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ತಿಳಿಸಿದ್ದಾರೆ.</p>.ತಮಿಳುನಾಡು: ಪ್ರೀತಿಸಲು ನಿರಾಕರಿಸಿದ ಬಾಲಕಿಯನ್ನು ಇರಿದು ಕೊಂದ ಯುವಕ.<p>ಪಕ್ಷದ ತಮಿಳುನಾಡು ಹಾಗೂ ಪುದುಚೇರಿ ಉಸ್ತುವಾರಿ ಗಿರೀಶ್ ಚೊಂದಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಮಿತ್ರಪಕ್ಷ ಆಡಳಿತರೂಢ ಡಿಎಂಕೆಯೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಸೆಲ್ವಪೆರುಂತಗೈ, ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್ ಕುಮಾರ್ ಅವರೂ ಸಮಿತಿಯ ಭಾಗವಾಗಿದ್ದಾರೆ.</p><p>ಸಮಿತಿ ನೇಮಕವನ್ನು ಶ್ಲಾಘಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ, ಈ ನಡೆಯು ಇಂಡಿಯಾ ಒಕ್ಕೂಟದ ಐಕ್ಯತೆಯನ್ನು ಬಲಪಡಿಸಲಿದೆ ಎಂದು ಹೇಳಿದ್ದಾರೆ.</p> .ಮೇಕೆದಾಟು ಯೋಜನೆ: ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್; ರಾಜ್ಯಕ್ಕೆ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>