<p class="title"><strong>ಚೆನ್ನೈ, ಪುಣೆ: </strong>ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಕಾರ್ಮಿಕರು ಉಸಿರುಗಟ್ಟಿ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.</p>.<p class="title">ತಮಿಳುನಾಡಿನ ಪೆರಂಬದೂರಿನಲ್ಲಿ ರೆಸಾರ್ಟ್ವೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕರಾದ ರಂಗನಾಥನ್, ನವೀನ್ ಕುಮಾರ್ ಮತ್ತು ತಿರುಮಲೈ ಎಂಬುವರು ವಿಷಾನಿಲ ಸೇವಿಸಿ ಸಾವಿಗೀಡಾಗಿದ್ದಾರೆ.ಘಟನೆ ಸಂಬಂಧ ಪೊಲೀಸರು ರೆಸಾರ್ಟ್ ಮಾಲೀಕ ಮತ್ತು ಗುತ್ತಿಗೆದಾರನನ್ನು ಬಂಧಿಸಿದ್ದಾರೆ.</p>.<p class="title">ಮತ್ತೊಂದು ಪ್ರಕರಣದಲ್ಲಿ ಪುಣೆಯಹೌಸಿಂಗ್ ಸೊಸೈಟಿಯೊಂದರಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.</p>.<p class="title">ಕಾರ್ಮಿಕರನ್ನು ಕರೆತಂದಿದ್ದ ಗುತ್ತಿಗೆದಾರನ ವಿರುದ್ಧಭಾರತೀಯ ದಂಡ ಸಂಹಿತೆ ಸೆಕ್ಷನ್ 304ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ, ಪುಣೆ: </strong>ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಕಾರ್ಮಿಕರು ಉಸಿರುಗಟ್ಟಿ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.</p>.<p class="title">ತಮಿಳುನಾಡಿನ ಪೆರಂಬದೂರಿನಲ್ಲಿ ರೆಸಾರ್ಟ್ವೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕರಾದ ರಂಗನಾಥನ್, ನವೀನ್ ಕುಮಾರ್ ಮತ್ತು ತಿರುಮಲೈ ಎಂಬುವರು ವಿಷಾನಿಲ ಸೇವಿಸಿ ಸಾವಿಗೀಡಾಗಿದ್ದಾರೆ.ಘಟನೆ ಸಂಬಂಧ ಪೊಲೀಸರು ರೆಸಾರ್ಟ್ ಮಾಲೀಕ ಮತ್ತು ಗುತ್ತಿಗೆದಾರನನ್ನು ಬಂಧಿಸಿದ್ದಾರೆ.</p>.<p class="title">ಮತ್ತೊಂದು ಪ್ರಕರಣದಲ್ಲಿ ಪುಣೆಯಹೌಸಿಂಗ್ ಸೊಸೈಟಿಯೊಂದರಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.</p>.<p class="title">ಕಾರ್ಮಿಕರನ್ನು ಕರೆತಂದಿದ್ದ ಗುತ್ತಿಗೆದಾರನ ವಿರುದ್ಧಭಾರತೀಯ ದಂಡ ಸಂಹಿತೆ ಸೆಕ್ಷನ್ 304ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>