ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
‘ಈ ಘಟನೆ ದುರದೃಷ್ಟಕರ. ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ನಾಯಿಗಳಿಗೆ ಚುಚ್ಚುಮದ್ದು ನೀಡಿರುವುದರ ಹಾಗೂ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿರುವುದರ ಬಗ್ಗೆ ಖಚಿತ ಪಡಿಸಿದ್ದಾರೆ. ಪೊಲೀಸ್ ತನಿಖೆಯಿಂದ ಎಲ್ಲವೂ ತಿಳಿಯಲಿದೆ’ ಎಂದು ನವದೆಹಲಿ ಮುನ್ಸಿಪಲ್ ಕೌನ್ಸಿಲ್ನ ಅಧಿಕಾರಿ ಹೇಳಿದ್ದಾರೆ.