ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ಮಹಿಳೆ, ಆಕೆಯ ಪೋಷಕರು ಮತ್ತು ಸಂಬಂಧಿಕರಿಗೆ ಮೊದಲು ನೆನಪಾಗುವುದೇ ಪೊಲೀಸ್. ದಂಪತಿ ಮಧ್ಯೆ ಸಾಮರಸ್ಯ ಮೂಡುವ ಸಾಧ್ಯತೆ ಇದ್ದರೂ, ಪೊಲೀಸರ ಬಳಿ ದೂರು ತೆಗೆದುಕೊಂಡು ಹೋದ ನಂತರ ಆ ಸಾಧ್ಯತೆಯೂ ಕ್ಷೀಣವಾಗುತ್ತದೆ ಎಂದು ಹೇಳಿದರು.