ಮಧ್ಯಪ್ರದೇಶ, ಛತ್ತೀಸ್ಗಢ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ, ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ, ನೌಕೆಯಿಂದ ಯಶಸ್ವಿಯಾಗಿ ಪ್ರತ್ಯೇಕಗೊಂಡ ರೋವರ್ ಹೊತ್ತ ಲ್ಯಾಂಡರ್, ನಟ ಗಣೇಶ್ಗೆ ಅರಣ್ಯ ಇಲಾಖೆ ನೋಟಿಸ್, ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಬಿಜೆಪಿ ಪ್ರಚಾರದಲ್ಲಿ ಮುಳುಗಿದೆ ಎಂದು ಖರ್ಗೆ ಆರೋಪ ಮಾಡಿರುವ ಸುದ್ದಿ ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ