<p>ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಕಾರವಾರ</strong>: ಎಂಡೊಸಲ್ಫಾನ್ ಕೀಟನಾಶಕದ ಪರಿಣಾಮ 4ನೇ ತಲೆಮಾರಿನವರ ಮೇಲೂ ಬೀರಿದೆ ಎಂಬುದು ಉತ್ತರಕನ್ನಡ ಜಿಲ್ಲೆಯಲ್ಲಿ ಈಚೆಗೆ ನಡೆದ ಬಾಧಿತರ ಮರುಸಮೀಕ್ಷೆಯಿಂದ ದೃಢಪಟ್ಟಿದೆ. ಬಾಧಿತರ ಪೈಕಿ 18 ವರ್ಷದೊಳಗಿನ ಮಕ್ಕಳನ್ನು ಆರೈಕೆ ಮೂಲಕ ಸಹಜಸ್ಥಿತಿಗೆ ತರಲು ‘ಆರೈಕೆ ಕೇಂದ್ರ’ ಆರಂಭವಾಗಿದೆ.</p><p><a href="https://www.prajavani.net/amp/story/district/uttara-kannada/special-physiotherapy-center-for-endosulfan-victims-3787794">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್ಸಿ) ದರ ಏರಿಕೆಗೆ ಸಿದ್ಧತೆ ನಡೆಸಿದ್ದು, ಬರುವ ಏಪ್ರಿಲ್ನಿಂದ ಗೃಹ ಬಳಕೆ ವಿದ್ಯುತ್ ದರ ಯೂನಿಟ್ಗೆ ಸುಮಾರು 50 ಪೈಸೆ ಹೆಚ್ಚಳವಾಗುವುದು ಬಹುತೇಕ ಖಚಿತವಾಗಿದೆ.</p><p><a href="https://www.prajavani.net/news/karnataka-news/karnataka-electricity-tariff-hike-from-april-3791882">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ‘ಉಸಿರು ಇರುವವರೆಗೆ ರಾಜಕೀಯ ಷಡ್ಯಂತ್ರ, ದ್ವೇಷ–ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ಆಗಲಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p><a href="https://www.prajavani.net/district/bengaluru-city/siddaramaiah-says-will-not-quit-political-battle-3791675">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ರಾಜ್ಯದಲ್ಲಿ 2024ಕ್ಕೆ ಹೋಲಿಸಿದರೆ ಕಳೆದ ವರ್ಷ (2025) ಪೋಕ್ಸೊ, ಹಲ್ಲೆ, ಮಾದಕವಸ್ತು ನಿಯಂತ್ರಣ, ಅಬಕಾರಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ.</p><p><a href="https://www.prajavani.net/district/bengaluru-city/sc-st-atrocity-cases-increase-in-karnataka-3791663">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಭಾರತ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ. ಒಪ್ಪಂದದ ಪ್ರಕಾರವೇ ಅದು ಮುಂದುವರೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.</p><p><a href="https://www.prajavani.net/news/world-news/no-change-in-trade-agreement-with-india-donald-trump-3791912">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಅಮೆರಿಕದ ಸುಪ್ರೀಂ ಕೋರ್ಟ್, ಹೆಚ್ಚುವರಿ ಪ್ರತಿಸುಂಕವನ್ನು ರದ್ದುಗೊಳಿಸಿ 6:3 ಬಹುಮತದ ತೀರ್ಪು ನೀಡಿದೆ.<br></p><p><a href="https://www.prajavani.net/news/world-news/indian-origin-lawyer-neil-katyal-challenges-trump-tariffs-in-us-supreme-court-3791960">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ನಮ್ಮ ಮೆಟ್ರೊದಲ್ಲಿ ಮದ್ಯ ಸಾಗಾಟಕ್ಕೆ ಅವಕಾಶ ನೀಡಲು ಬಿಎಂಆರ್ಸಿಎಲ್ ಚಿಂತನೆ ನಡೆಸಿರುವುದು ಹಾಸ್ಯಾಸ್ಪದ ಎಂದು ಮೆಟ್ರೊ ಪ್ರಯಾಣಿಕರ ವೇದಿಕೆ ಟೀಕಿಸಿದೆ.<br></p><p><a href="https://www.prajavani.net/district/bengaluru-city/namma-metro-liquor-transport-criticism-by-passengers-forum-3791793">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಜಮಖಂಡಿ:</strong> ಇಲ್ಲಿನ ಮುಧೋಳ ರಸ್ತೆಯ ಮೌಲಾನಾ ಅಬ್ದುಲ್ ಕಲಾಂ ವೃತ್ತದ ಹತ್ತಿರ ರಾತ್ರಿ ಒಂದು ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಮಗು ಸೇರಿ ನಾಲ್ವರು ಮೃತರಾಗಿದ್ದಾರೆ.</p> <p><a href="https://www.prajavani.net/district/bagalkot/jamkhandi-tractor-trolley-overturn-kills-four-including-child-3791927">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ದೇಶದ ರಫ್ತು ವಹಿವಾಟು ಜಾಸ್ತಿ ಮಾಡಲು ಇ–ವಾಣಿಜ್ಯ ಕ್ಷೇತ್ರದ ರಫ್ತುದಾರರಿಗೆ ಸಾಲದ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.</p><p><a href="https://www.prajavani.net/business/commerce-news/government-announces-measures-under-export-promotion-mission-to-boost-shipments-3791633"> ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಅಡಿಲೇಡ್</strong>: ಆಸ್ಟ್ರೇಲಿಯಾದ ನೆಲದಲ್ಲಿ ಮೊದಲ ಬಾರಿಗೆ ಮಹಿಳೆಯರ ಟಿ20 ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡುವ ಅವಕಾಶದ ಹೊಸ್ತಿಲಲ್ಲಿ ಭಾರತ ತಂಡ ಇದೆ. </p><p><a href="https://www.prajavani.net/amp/story/sports/cricket/india-vs-australia-women-t20-series-final-match-preview-adelaide-3791519">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಕಾರವಾರ</strong>: ಎಂಡೊಸಲ್ಫಾನ್ ಕೀಟನಾಶಕದ ಪರಿಣಾಮ 4ನೇ ತಲೆಮಾರಿನವರ ಮೇಲೂ ಬೀರಿದೆ ಎಂಬುದು ಉತ್ತರಕನ್ನಡ ಜಿಲ್ಲೆಯಲ್ಲಿ ಈಚೆಗೆ ನಡೆದ ಬಾಧಿತರ ಮರುಸಮೀಕ್ಷೆಯಿಂದ ದೃಢಪಟ್ಟಿದೆ. ಬಾಧಿತರ ಪೈಕಿ 18 ವರ್ಷದೊಳಗಿನ ಮಕ್ಕಳನ್ನು ಆರೈಕೆ ಮೂಲಕ ಸಹಜಸ್ಥಿತಿಗೆ ತರಲು ‘ಆರೈಕೆ ಕೇಂದ್ರ’ ಆರಂಭವಾಗಿದೆ.</p><p><a href="https://www.prajavani.net/amp/story/district/uttara-kannada/special-physiotherapy-center-for-endosulfan-victims-3787794">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್ಸಿ) ದರ ಏರಿಕೆಗೆ ಸಿದ್ಧತೆ ನಡೆಸಿದ್ದು, ಬರುವ ಏಪ್ರಿಲ್ನಿಂದ ಗೃಹ ಬಳಕೆ ವಿದ್ಯುತ್ ದರ ಯೂನಿಟ್ಗೆ ಸುಮಾರು 50 ಪೈಸೆ ಹೆಚ್ಚಳವಾಗುವುದು ಬಹುತೇಕ ಖಚಿತವಾಗಿದೆ.</p><p><a href="https://www.prajavani.net/news/karnataka-news/karnataka-electricity-tariff-hike-from-april-3791882">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ‘ಉಸಿರು ಇರುವವರೆಗೆ ರಾಜಕೀಯ ಷಡ್ಯಂತ್ರ, ದ್ವೇಷ–ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ಆಗಲಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p><a href="https://www.prajavani.net/district/bengaluru-city/siddaramaiah-says-will-not-quit-political-battle-3791675">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ರಾಜ್ಯದಲ್ಲಿ 2024ಕ್ಕೆ ಹೋಲಿಸಿದರೆ ಕಳೆದ ವರ್ಷ (2025) ಪೋಕ್ಸೊ, ಹಲ್ಲೆ, ಮಾದಕವಸ್ತು ನಿಯಂತ್ರಣ, ಅಬಕಾರಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ.</p><p><a href="https://www.prajavani.net/district/bengaluru-city/sc-st-atrocity-cases-increase-in-karnataka-3791663">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಭಾರತ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆಯಿಲ್ಲ. ಒಪ್ಪಂದದ ಪ್ರಕಾರವೇ ಅದು ಮುಂದುವರೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.</p><p><a href="https://www.prajavani.net/news/world-news/no-change-in-trade-agreement-with-india-donald-trump-3791912">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ವಾಷಿಂಗ್ಟನ್:</strong> ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಅಮೆರಿಕದ ಸುಪ್ರೀಂ ಕೋರ್ಟ್, ಹೆಚ್ಚುವರಿ ಪ್ರತಿಸುಂಕವನ್ನು ರದ್ದುಗೊಳಿಸಿ 6:3 ಬಹುಮತದ ತೀರ್ಪು ನೀಡಿದೆ.<br></p><p><a href="https://www.prajavani.net/news/world-news/indian-origin-lawyer-neil-katyal-challenges-trump-tariffs-in-us-supreme-court-3791960">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಬೆಂಗಳೂರು</strong>: ನಮ್ಮ ಮೆಟ್ರೊದಲ್ಲಿ ಮದ್ಯ ಸಾಗಾಟಕ್ಕೆ ಅವಕಾಶ ನೀಡಲು ಬಿಎಂಆರ್ಸಿಎಲ್ ಚಿಂತನೆ ನಡೆಸಿರುವುದು ಹಾಸ್ಯಾಸ್ಪದ ಎಂದು ಮೆಟ್ರೊ ಪ್ರಯಾಣಿಕರ ವೇದಿಕೆ ಟೀಕಿಸಿದೆ.<br></p><p><a href="https://www.prajavani.net/district/bengaluru-city/namma-metro-liquor-transport-criticism-by-passengers-forum-3791793">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಜಮಖಂಡಿ:</strong> ಇಲ್ಲಿನ ಮುಧೋಳ ರಸ್ತೆಯ ಮೌಲಾನಾ ಅಬ್ದುಲ್ ಕಲಾಂ ವೃತ್ತದ ಹತ್ತಿರ ರಾತ್ರಿ ಒಂದು ಗಂಟೆ ಸುಮಾರಿಗೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಮಗು ಸೇರಿ ನಾಲ್ವರು ಮೃತರಾಗಿದ್ದಾರೆ.</p> <p><a href="https://www.prajavani.net/district/bagalkot/jamkhandi-tractor-trolley-overturn-kills-four-including-child-3791927">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ</strong>: ದೇಶದ ರಫ್ತು ವಹಿವಾಟು ಜಾಸ್ತಿ ಮಾಡಲು ಇ–ವಾಣಿಜ್ಯ ಕ್ಷೇತ್ರದ ರಫ್ತುದಾರರಿಗೆ ಸಾಲದ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೇಂದ್ರ ಸರ್ಕಾರವು ಶುಕ್ರವಾರ ಪ್ರಕಟಿಸಿದೆ.</p><p><a href="https://www.prajavani.net/business/commerce-news/government-announces-measures-under-export-promotion-mission-to-boost-shipments-3791633"> ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಅಡಿಲೇಡ್</strong>: ಆಸ್ಟ್ರೇಲಿಯಾದ ನೆಲದಲ್ಲಿ ಮೊದಲ ಬಾರಿಗೆ ಮಹಿಳೆಯರ ಟಿ20 ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡುವ ಅವಕಾಶದ ಹೊಸ್ತಿಲಲ್ಲಿ ಭಾರತ ತಂಡ ಇದೆ. </p><p><a href="https://www.prajavani.net/amp/story/sports/cricket/india-vs-australia-women-t20-series-final-match-preview-adelaide-3791519">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>