<p>ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು:</strong> ಇಲ್ಲಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ಫ್ಲ್ಯಾಟ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ.ರಾಯ್ ಅವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p> <p><a href="https://www.prajavani.net/district/bengaluru-city/confident-group-ceo-cj-roy-suicide-bengaluru-3754823">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p><p>ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</p>.<p>ಕೃತಕ ಬುದ್ಧಿಮತ್ತೆ (ಎ.ಐ) ಬಳಕೆಯು ಹೆಚ್ಚಿನವರಿಗೆ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ರಾಜ್ಯದಾದ್ಯಂತ ‘ಸಮಗ್ರ ಎ.ಐ. ಶಿಕ್ಷಣ ಅಭಿಯಾನ’ ಆರಂಭಿಸಿರುವುದಾಗಿ ರಿಲಯನ್ಸ್ ಜಿಯೊ ಹೇಳಿದೆ.</p><p>ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</p>.<p><strong>ವಾರಾಣಸಿ:</strong> ‘ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು ‘ರಾಷ್ಟ್ರ ಮಾತಾ’ ಎಂದು ಘೋಷಿಸಿ. ಈ ಮೂಲಕ ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತು ಮಾಡಿ’ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸವಾಲೆಸೆದಿದ್ದಾರೆ.</p><p><a href="https://www.prajavani.net/news/india-news/avimukteshwaranand-challenges-yogi-adityanath-on-beef-export-ban-3755089">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ತಿರುವನಂತಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಾಮಾಣಿಕ ವ್ಯಕ್ತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಶ್ಲಾಘಿಸಿದ್ದಾರೆ. ಅಲ್ಲದೇ ಅವರು ದೇಶದಲ್ಲಿ ಕೋಮುವಾದದಂತಹ ವಿವಿಧ ವಿಷಯಗಳ ವಿರುದ್ಧ 'ಪ್ರಬಲ ಧ್ವನಿ'ಯಾಗಿದ್ದಾರೆ ಎಂದಿದ್ದಾರೆ.</p><p><a href="https://www.prajavani.net/news/india-news/rahul-gandhi-strong-voice-against-communalism-shashi-tharoor-3755103">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಶಿವಮೊಗ್ಗ</strong>: 'ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತುತ್ತಿಲ್ಲ. ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.</p><p><a href="https://www.prajavani.net/news/karnataka-news/dk-shivakumar-criticizes-bjp-mps-over-union-budget-and-bhadra-project-3754372">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ</p> <p><a href="https://www.prajavani.net/district/chikkaballapur/congress-leader-rajeev-gowda-bail-chidlaghatta-commissioner-threat-case-3754860">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಡಿಸೆಂಬರ್ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 2025–26ನೇ ಬಜೆಟ್ನಲ್ಲಿ ಅಂದಾಜು ಮಾಡಿರುವ ಮೊತ್ತದ ಶೇಕಡ 54.5ರಷ್ಟು ಆಗಿದೆ. ಮೊತ್ತದ ಲೆಕ್ಕದಲ್ಲಿ ಇದು ₹8.55 ಲಕ್ಷ ಕೋಟಿ.</p><p><a href="https://www.prajavani.net/business/budget/central-government-fiscal-deficit-december-reaches-fifty-four-percent-of-budget-target-3754886">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆರು ವಲಯಗಳಿಗೆ ಶುಕ್ರವಾರ ಚೇರ್ಮನ್ಗಳನ್ನು ನೇಮಕ ಮಾಡಲಾಗಿದೆ. </p><p><a href="https://www.prajavani.net/sports/cricket/ksca-six-zonal-chairmen-appointed-karnataka-cricket-3754794">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಬೆಂಗಳೂರು:</strong> ಇಲ್ಲಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ಫ್ಲ್ಯಾಟ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ.ರಾಯ್ ಅವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p> <p><a href="https://www.prajavani.net/district/bengaluru-city/confident-group-ceo-cj-roy-suicide-bengaluru-3754823">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.</p><p>ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</p>.<p>ಕೃತಕ ಬುದ್ಧಿಮತ್ತೆ (ಎ.ಐ) ಬಳಕೆಯು ಹೆಚ್ಚಿನವರಿಗೆ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ರಾಜ್ಯದಾದ್ಯಂತ ‘ಸಮಗ್ರ ಎ.ಐ. ಶಿಕ್ಷಣ ಅಭಿಯಾನ’ ಆರಂಭಿಸಿರುವುದಾಗಿ ರಿಲಯನ್ಸ್ ಜಿಯೊ ಹೇಳಿದೆ.</p><p>ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</p>.<p><strong>ವಾರಾಣಸಿ:</strong> ‘ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು ‘ರಾಷ್ಟ್ರ ಮಾತಾ’ ಎಂದು ಘೋಷಿಸಿ. ಈ ಮೂಲಕ ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತು ಮಾಡಿ’ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸವಾಲೆಸೆದಿದ್ದಾರೆ.</p><p><a href="https://www.prajavani.net/news/india-news/avimukteshwaranand-challenges-yogi-adityanath-on-beef-export-ban-3755089">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ತಿರುವನಂತಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಾಮಾಣಿಕ ವ್ಯಕ್ತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಶ್ಲಾಘಿಸಿದ್ದಾರೆ. ಅಲ್ಲದೇ ಅವರು ದೇಶದಲ್ಲಿ ಕೋಮುವಾದದಂತಹ ವಿವಿಧ ವಿಷಯಗಳ ವಿರುದ್ಧ 'ಪ್ರಬಲ ಧ್ವನಿ'ಯಾಗಿದ್ದಾರೆ ಎಂದಿದ್ದಾರೆ.</p><p><a href="https://www.prajavani.net/news/india-news/rahul-gandhi-strong-voice-against-communalism-shashi-tharoor-3755103">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ಶಿವಮೊಗ್ಗ</strong>: 'ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತುತ್ತಿಲ್ಲ. ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.</p><p><a href="https://www.prajavani.net/news/karnataka-news/dk-shivakumar-criticizes-bjp-mps-over-union-budget-and-bhadra-project-3754372">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಜಾಮೀನು ಮಂಜೂರಾಗಿದೆ</p> <p><a href="https://www.prajavani.net/district/chikkaballapur/congress-leader-rajeev-gowda-bail-chidlaghatta-commissioner-threat-case-3754860">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p><strong>ನವದೆಹಲಿ:</strong> ಡಿಸೆಂಬರ್ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 2025–26ನೇ ಬಜೆಟ್ನಲ್ಲಿ ಅಂದಾಜು ಮಾಡಿರುವ ಮೊತ್ತದ ಶೇಕಡ 54.5ರಷ್ಟು ಆಗಿದೆ. ಮೊತ್ತದ ಲೆಕ್ಕದಲ್ಲಿ ಇದು ₹8.55 ಲಕ್ಷ ಕೋಟಿ.</p><p><a href="https://www.prajavani.net/business/budget/central-government-fiscal-deficit-december-reaches-fifty-four-percent-of-budget-target-3754886">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<p>ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆರು ವಲಯಗಳಿಗೆ ಶುಕ್ರವಾರ ಚೇರ್ಮನ್ಗಳನ್ನು ನೇಮಕ ಮಾಡಲಾಗಿದೆ. </p><p><a href="https://www.prajavani.net/sports/cricket/ksca-six-zonal-chairmen-appointed-karnataka-cricket-3754794">ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>