<p>ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ: ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>‘ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಬೆಳೆಸುವ ಬದಲು ಸೆಗಣಿ, ಗಂಜಳಗಳ ಕುರಿತು ಭೂತಕಾಲದ ಊಹಾತ್ಮಕ ಸಂಗತಿಗಳ ಕುರಿತು ಮೌಢ್ಯ ಬೆಳೆಸುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.</p>. ವಿ.ವಿಗಳಲ್ಲಿ ಸೆಗಣಿ, ಗಂಜಳಗಳ ಸಂಶೋಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ.<p>ಕೃತಕ ಬುದ್ಧಿ ಮತ್ತೆಯ(ಎ.ಐ) ಪ್ರಯೋಜನಗಳನ್ನು ಸಮಾನವಾಗಿ ಹಂಚಿಕೆ ಮಾಡುವ ಬದ್ಧತೆಯನ್ನು ಹೊಂದುವ ನಿರ್ಣಯದೊಂದಿಗೆ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ–2026’ ಶನಿವಾರ ಮುಕ್ತಾಯಗೊಂಡಿತು.</p>.ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ.<p><strong>ಲಖನೌ</strong>: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶಿಸಿದೆ.</p>.ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIRಗೆ ಆದೇಶ.<p><strong>ಬೆಂಗಳೂರು</strong>: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಸಫಾರಿಗೆ ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.</p>.ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ: ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ.<p><strong>ವಾಷಿಂಗ್ಟನ್</strong>: ಪೂರ್ವ ಫೆಸಿಫಿಕ್ ಮಹಾಸಾಗರದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿರುವ ಶಂಕೆ ಮೇಲೆ ಹಡಗಿನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಅಮೆರಿಕ ಸೇನೆ ತಿಳಿಸಿದೆ.</p>.ಮಾದಕವಸ್ತು ಕಳ್ಳಸಾಗಣೆ ಹಡಗಿನ ಮೇಲೆ ಅಮೆರಿಕ ದಾಳಿ: ಮೂವರು ಸಾವು.<p><strong>ವಿಜಯಪುರ</strong>: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಲ್ಲಿ ನಿಧರಾಗಿದ್ದಾರೆ.</p> .ಸಚಿವ ಶಿವಾನಂದ ಪಾಟೀಲಗೆ ಮಾತೃ ವಿಯೋಗ.<p>ಚುನಾವಣಾ ಆಯೋಗವು 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮುಗಿಸಿದ್ದು, ಮತದಾರರ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಆಯೋಗದ ಪ್ರಕಟಣೆಯ ಪ್ರಕಾರ, ಪರಿಶೀಲನೆ ಸಮಯದಲ್ಲಿ ಬಹಳ ಪ್ರಮಾಣದ ಅನರ್ಹ ಮತದಾರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ.</p>.6 ರಾಜ್ಯಗಳಲ್ಲಿ ಎಸ್ಐಆರ್ ಪೂರ್ಣ:ಗುಜರಾತ್ನಲ್ಲಿ ಅತಿ ಹೆಚ್ಚು ಜನರ ಹೆಸರು ಡಿಲೀಟ್.<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರ ಕಾರು ಪಲ್ಟಿಯಾಗಿ, ಕೈಗೆ ಬಲವಾದ ಪೆಟ್ಟು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.ನಾಗಮಂಗಲ ಮಾಜಿ ಶಾಸಕ ಸುರೇಶಗೌಡ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು.<p><strong>ನ್ಯೂಯಾರ್ಕ್/ವಾಷಿಂಗ್ಟನ್</strong>: ಎಲ್ಲ ದೇಶಗಳ ಮೇಲೆ ಶೇ 15ರಷ್ಟು ಪ್ರತಿಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ಘೋಷಿಸಿದ್ದಾರೆ.</p>.Donald Trump Tariff |ಪ್ರತಿಸುಂಕ ಶೇ15ಕ್ಕೆ ಹೆಚ್ಚಳ: ಟ್ರಂಪ್.<p><strong>ಬೈರೂತ್</strong>: ಲೆಬನಾನ್ನ ಬೇಕಾ ಕಣಿವೆಯ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.</p>.ಲೆಬನಾನ್: ಇಸ್ರೇಲ್ ದಾಳಿ, 12 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ: ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>‘ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಬೆಳೆಸುವ ಬದಲು ಸೆಗಣಿ, ಗಂಜಳಗಳ ಕುರಿತು ಭೂತಕಾಲದ ಊಹಾತ್ಮಕ ಸಂಗತಿಗಳ ಕುರಿತು ಮೌಢ್ಯ ಬೆಳೆಸುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.</p>. ವಿ.ವಿಗಳಲ್ಲಿ ಸೆಗಣಿ, ಗಂಜಳಗಳ ಸಂಶೋಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ.<p>ಕೃತಕ ಬುದ್ಧಿ ಮತ್ತೆಯ(ಎ.ಐ) ಪ್ರಯೋಜನಗಳನ್ನು ಸಮಾನವಾಗಿ ಹಂಚಿಕೆ ಮಾಡುವ ಬದ್ಧತೆಯನ್ನು ಹೊಂದುವ ನಿರ್ಣಯದೊಂದಿಗೆ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ–2026’ ಶನಿವಾರ ಮುಕ್ತಾಯಗೊಂಡಿತು.</p>.ಎ.ಐ ಶೃಂಗಸಭೆ: ನಿರ್ಣಯಕ್ಕೆ 88 ರಾಷ್ಟ್ರಗಳ ಸಹಮತ.<p><strong>ಲಖನೌ</strong>: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶಿಸಿದೆ.</p>.ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIRಗೆ ಆದೇಶ.<p><strong>ಬೆಂಗಳೂರು</strong>: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಸಫಾರಿಗೆ ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.</p>.ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ: ಮತ್ತೆ ಅವಕಾಶ ನೀಡಿ ಅರಣ್ಯ ಇಲಾಖೆ ಆದೇಶ.<p><strong>ವಾಷಿಂಗ್ಟನ್</strong>: ಪೂರ್ವ ಫೆಸಿಫಿಕ್ ಮಹಾಸಾಗರದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿರುವ ಶಂಕೆ ಮೇಲೆ ಹಡಗಿನ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಅಮೆರಿಕ ಸೇನೆ ತಿಳಿಸಿದೆ.</p>.ಮಾದಕವಸ್ತು ಕಳ್ಳಸಾಗಣೆ ಹಡಗಿನ ಮೇಲೆ ಅಮೆರಿಕ ದಾಳಿ: ಮೂವರು ಸಾವು.<p><strong>ವಿಜಯಪುರ</strong>: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಲ್ಲಿ ನಿಧರಾಗಿದ್ದಾರೆ.</p> .ಸಚಿವ ಶಿವಾನಂದ ಪಾಟೀಲಗೆ ಮಾತೃ ವಿಯೋಗ.<p>ಚುನಾವಣಾ ಆಯೋಗವು 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮುಗಿಸಿದ್ದು, ಮತದಾರರ ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಆಯೋಗದ ಪ್ರಕಟಣೆಯ ಪ್ರಕಾರ, ಪರಿಶೀಲನೆ ಸಮಯದಲ್ಲಿ ಬಹಳ ಪ್ರಮಾಣದ ಅನರ್ಹ ಮತದಾರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ.</p>.6 ರಾಜ್ಯಗಳಲ್ಲಿ ಎಸ್ಐಆರ್ ಪೂರ್ಣ:ಗುಜರಾತ್ನಲ್ಲಿ ಅತಿ ಹೆಚ್ಚು ಜನರ ಹೆಸರು ಡಿಲೀಟ್.<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರ ಕಾರು ಪಲ್ಟಿಯಾಗಿ, ಕೈಗೆ ಬಲವಾದ ಪೆಟ್ಟು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.ನಾಗಮಂಗಲ ಮಾಜಿ ಶಾಸಕ ಸುರೇಶಗೌಡ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು.<p><strong>ನ್ಯೂಯಾರ್ಕ್/ವಾಷಿಂಗ್ಟನ್</strong>: ಎಲ್ಲ ದೇಶಗಳ ಮೇಲೆ ಶೇ 15ರಷ್ಟು ಪ್ರತಿಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ಘೋಷಿಸಿದ್ದಾರೆ.</p>.Donald Trump Tariff |ಪ್ರತಿಸುಂಕ ಶೇ15ಕ್ಕೆ ಹೆಚ್ಚಳ: ಟ್ರಂಪ್.<p><strong>ಬೈರೂತ್</strong>: ಲೆಬನಾನ್ನ ಬೇಕಾ ಕಣಿವೆಯ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.</p>.ಲೆಬನಾನ್: ಇಸ್ರೇಲ್ ದಾಳಿ, 12 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>