<p><strong>ಶ್ರೀನಗರ:</strong> ಕಾಶ್ಮೀರದ ದಕ್ಷಿಣ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಇಂದು (ಏ. 22) ನಡೆದ ಭಯೋತ್ಫಾದಕ ದಾಳಿಯ ನಂತರ ರಾಜ್ಯದಲ್ಲಿರುವ ಪ್ರವಾಸಿಗರ ನೆರವಿಗಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಸಹಾಯವಾಣಿ ಆರಂಭಿಸಿದೆ.</p><p>ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.</p><p>ಪ್ರವಾಸಿಗರಿಗೆ ಅಗತ್ಯ ನೆರವು ಮತ್ತು ಮಾಹಿತಿಗಾಗಿ ದಿನದ 24 ಗಂಟೆಗಳ ಕಾಲ ಈ ಕೇಂದ್ರ ಕರ್ತವ್ಯ ನಿರ್ವಹಿಸಲಿದ್ದು, ಮೊಬೈಲ್ ಸಂಖ್ಯೆ 01932222337, 7780885759, 9697982527 ಅಥವಾ 6006365245 ಸಂಪರ್ಕಿಸಬಹುದು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.Terror Attack: ಮೃತರ ಸಂಖ್ಯೆ 26ಕ್ಕೆ ಏರಿಕೆ, ಪುಲ್ವಾಮ ಬಳಿಕದ ಭೀಕರ ದಾಳಿ.Pahalgam attack: ಕಣಿವೆಯತ್ತ ಅಮಿತ್ ಶಾ ದೌಡು; ದಾಳಿಕೋರರ ಹೆಡೆಮುರಿ ಕಟ್ಟುವ ಪಣ.<p>ಶ್ರೀನಗರದಲ್ಲಿ ತುರ್ತು ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಯಾವುದೇ ನೆರವಿಗಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.</p><p>2019ರ ಪುಲ್ವಾಮ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ನಡೆದ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.</p><p>ಮೃತಪಟ್ಟ 26 ಮಂದಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ.</p>.Pahalgam Terror Attack: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾವು.Pahalgam Terror Attack: ಸಿಎಂ ತುರ್ತುಸಭೆ, ಅಗತ್ಯ ಕ್ರಮಕ್ಕೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಾಶ್ಮೀರದ ದಕ್ಷಿಣ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಇಂದು (ಏ. 22) ನಡೆದ ಭಯೋತ್ಫಾದಕ ದಾಳಿಯ ನಂತರ ರಾಜ್ಯದಲ್ಲಿರುವ ಪ್ರವಾಸಿಗರ ನೆರವಿಗಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಸಹಾಯವಾಣಿ ಆರಂಭಿಸಿದೆ.</p><p>ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.</p><p>ಪ್ರವಾಸಿಗರಿಗೆ ಅಗತ್ಯ ನೆರವು ಮತ್ತು ಮಾಹಿತಿಗಾಗಿ ದಿನದ 24 ಗಂಟೆಗಳ ಕಾಲ ಈ ಕೇಂದ್ರ ಕರ್ತವ್ಯ ನಿರ್ವಹಿಸಲಿದ್ದು, ಮೊಬೈಲ್ ಸಂಖ್ಯೆ 01932222337, 7780885759, 9697982527 ಅಥವಾ 6006365245 ಸಂಪರ್ಕಿಸಬಹುದು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.Terror Attack: ಮೃತರ ಸಂಖ್ಯೆ 26ಕ್ಕೆ ಏರಿಕೆ, ಪುಲ್ವಾಮ ಬಳಿಕದ ಭೀಕರ ದಾಳಿ.Pahalgam attack: ಕಣಿವೆಯತ್ತ ಅಮಿತ್ ಶಾ ದೌಡು; ದಾಳಿಕೋರರ ಹೆಡೆಮುರಿ ಕಟ್ಟುವ ಪಣ.<p>ಶ್ರೀನಗರದಲ್ಲಿ ತುರ್ತು ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಯಾವುದೇ ನೆರವಿಗಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.</p><p>2019ರ ಪುಲ್ವಾಮ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ನಡೆದ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.</p><p>ಮೃತಪಟ್ಟ 26 ಮಂದಿಯಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ.</p>.Pahalgam Terror Attack: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾವು.Pahalgam Terror Attack: ಸಿಎಂ ತುರ್ತುಸಭೆ, ಅಗತ್ಯ ಕ್ರಮಕ್ಕೆ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>