2017ರಲ್ಲಿ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಚೌಧರಿ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆ ವೇಳೆ ಓರ್ವ ಮುಸಲ್ಮಾನ ವ್ಯಕ್ತಿಯನ್ನು ಆರ್ಪಿಎಫ್ ಪೋಸ್ಟ್ಗೆ ಕರೆತಂದು ವಿನಾಕಾರಣ ಹಿಂಸೆ ನೀಡಿದ್ದ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಚೌಧರಿ ಮೇಲೆ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.