‘ಮುಂಬೈನಲ್ಲಿ ಸ್ಟೇಡಿಯಂ, ಬೃಹತ್ ಮೈದಾನಗಳಂತಹ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅದರಂತೆ ದೆಹಲಿಯಲ್ಲೂ ತೆರೆದ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಈ ಮೂಲಕ ಜನರು ಪರಸ್ಪರ ಸಂಪರ್ಕಕ್ಕೆ ಬಾರದಂತೆ ತಡೆಯಬಹುದು ಮತ್ತು ಅಂತರವನ್ನು ಕಾಯ್ದುಕೊಳ್ಳಬಹುದು’ ಎಂದು ದೆಹಲಿ ಮೂಲದ ವ್ಯಾಪಾರಿ ಅಮನ್ದೀಪ್ ಅಗರ್ವಾಲ್ ಸಲ್ಲಿಸಿದ ಪಿಐಎಲ್ನಲ್ಲಿ ತಿಳಿಸಿದ್ದಾರೆ.