ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಬಾರದ ಅನುದಾನ: ಫೆ. 2ರಿಂದ ಮಮತಾ ಬ್ಯಾನರ್ಜಿ ಧರಣಿ

Published 29 ಜನವರಿ 2024, 16:17 IST
Last Updated 29 ಜನವರಿ 2024, 16:17 IST
ಅಕ್ಷರ ಗಾತ್ರ

ಕೋಲ್ಕತ್ತ: ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಅನುದಾನ ಸಿಗುತ್ತಿಲ್ಲ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದನ್ನು ವಿರೋಧಿ ಫೆಬ್ರುವರಿ 2ರಿಂದ ತಾವು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಮಮತಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ‘ನಾವು ಫೆಬ್ರುವರಿ 1ರವರೆಗೆ ಸಮಯ ನೀಡಿದ್ದೇವೆ. ನಾನು ಫೆಬ್ರುವರಿ 2ರಂದು ಧರಣಿ ಕೂರಲಿದ್ದೇನೆ. ಇದು ಬೂತ್‌ ಮಟ್ಟದಲ್ಲಿಯೂ ನಡೆಯಲಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT