ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಆರೋಪಿಸಿದ್ದ ಟಿಎಂಸಿ, ಚುನಾವಣೆ ಮುಂದೂಡುವಂತೆ ಕೋರಿತ್ತು. ಪ್ರಜಾ ಪ್ರಭುತ್ವದಲ್ಲಿ ಚುನಾವಣೆಯನ್ನು ಮುಂದೂಡುವುದು ತಪ್ಪು ಸಂಪ್ರ ದಾಯಕ್ಕೆ ನಾಂದಿಯಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಚುನಾವಣೆಗಳನ್ನು ಮುಂದೂಡುವುದು ಕೊನೆಯ ಆಯ್ಕೆ ಎಂದಿದೆ.