ಮುಂಬೈ: ‘ಟಿಆರ್ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಾದರೆ, ಆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಎಂಟು ವ್ಯಕ್ತಿಗಳಿಗೆ ನೀಡಿದಂತೆ, ಇವರಿಗೂ ಮೊದಲು ಸಮನ್ಸ್ ಜಾರಿಗೊಳಿಸಬೇಕು‘ ಎಂದು ಬಾಂಬೆ ಹೈಕೋರ್ಟ್ಮುಂಬೈ ಪೊಲೀಸರಿಗೆ ತಿಳಿಸಿದೆ.