ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಕೇಂದ್ರ ಸರ್ಕಾರವು ಉಚಿತವಾಗಿ ಬಡವರಿಗಾಗಿ ಅಕ್ಕಿ ಒದಗಿಸುತ್ತಿದೆ. ಆದರೂ ಪಡಿತರ ಕೇಂದ್ರಗಳಲ್ಲಿ ಮೋದಿ ಚಿತ್ರ ಹಾಕದಿರುವುದು ಸರಿಯಲ್ಲ ಎಂದು ಬಹಿರಂಗವಾಗಿಯೇ ನಿರ್ಮಲಾ ಸೀತಾರಾಮನ್ ಅಸಮಾಧಾನ ತೋರ್ಪಡಿಸಿದ್ದರು.
ಕೇಂದ್ರದ ಲೋಕಸಭಾ ಕ್ಷೇತ್ರಗಳ ಪ್ರವಾಸ ಯೋಜನೆಯಡಿ ಅಡಿ ನಿರ್ಮಲಾ ಸೀತಾರಾಮನ್ ಅವರು, ಸೆಪ್ಟೆಂಬರ್ 1ರಿಂದ ತೆಲಂಗಾಣದ ಜಹೀರಾಬಾದ್ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.