<p><strong>ಹೈದರಾಬಾದ್</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟಿನ ಮಧ್ಯೆ ತಿರುಪತಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸುವ ಸಲುವಾಗಿ ಹಾಗೂ ದೇವಾಲಯದ ಸುರಕ್ಷತೆಯ ದೃಷ್ಟಿಯಿಂದ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಅಳವಡಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.</p><p>ತಿರುಮಲ ದೇವಾಲಯದ ಭದ್ರತಾ ವಿಷಯವನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಜಾರಿಗೆ ತರುವ ನಿರ್ಧಾರವನ್ನು ಟಿಟಿಡಿ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.</p>.ಎಸ್ಸಿ ಪಟ್ಟಿಯಲ್ಲಿ ಲಿಂಗಾಯತ ಬೇಡ ಜಂಗಮ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.ಜಾಮೀನು ಸಿಕ್ಕರೂ ರನ್ಯಾಗೆ ಬಿಡುಗಡೆ ಭಾಗ್ಯ ಇಲ್ಲ. <p>ಜಾಗತಿಕವಾಗಿ ಅತ್ಯಂತ ಶ್ರೀಮಂತ ಹಿಂದೂ ದೇವಾಲಯಗಳಲ್ಲಿ ಒಂದಾದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಮತ್ತು ಭಕ್ತರನ್ನು ಸುರಕ್ಷತೆಗಾಗಿ ಸಲುವಾಗಿ ಅತ್ಯಾಧುನಿಕ ಬಹು-ಹಂತದ ಭದ್ರತಾ ವ್ಯವಸ್ಥೆಯನ್ನು ನಿರ್ವಹಿಸುತ್ತದೆ. ಇದರಲ್ಲಿ ಟಿಟಿಡಿ ಮತ್ತು ಆಂಧ್ರಪ್ರದೇಶ ಪೊಲೀಸರ ಪೊಲೀಸರ ನಡುವಿನ ಸಂಘಟಿತ ಸಹಕಾರ, ಆಕ್ಟೋಪಸ್ (ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಘಟನೆ) ಅಂತಹ ವಿಶೇಷ ಭಯೋತ್ಪಾದನಾ ವಿರೋಧಿ ಘಟಕಗಳ ನಿಯೋಜನೆ ಮತ್ತು ಕಠಿಣ ವಾಹನಗಳ ತಪಾಸಣೆ ಪ್ರೋಟೊಕಾಲ್ಗಳು ಸೇರಿವೆ.</p><p>ಪ್ರತಿನಿತ್ಯ ತಿರುಪತಿ ದೇವಾಲಯಕ್ಕೆ 70 ಸಾವಿರದಿಂದ 80 ಸಾವಿರ ಭಕ್ತರು ಭೇಟಿ ನೀಡುತ್ತಾರೆ. ವಿಶೇಷ ಸಂದರ್ಭಗಳಲ್ಲಿ ಈ ಸಂಖ್ಯೆ 1 ಲಕ್ಷಕ್ಕೂ ಅಧಿಕವಿರುತ್ತದೆ. ಭಯೋತ್ಪಾದನಾ ವಿರೋಧಿ ಕಮಾಂಡೊ ಘಟಕವಾದ ಆಕ್ಟೋಪಸ್, ತಿರುಮಲದಲ್ಲಿ ಭದ್ರತಾ ಕಾರ್ಯಾಚರಣೆಗಳ ಜವಾಬ್ದಾರಿಯನ್ನು ಹೊಂದಿದ್ದು, ಇತರೆ ಭದ್ರತಾ ಸಿಬ್ಬಂದಿಯೊಂದಿಗೆ ಕೆಲಸ ಮಾಡುತ್ತದೆ.</p>.Russia Ukraine War | ರಷ್ಯಾ ಮೇಲೆ ಹೊಸ ನಿರ್ಬಂಧ ವಿಧಿಸಿದ ಐರೋಪ್ಯ ಒಕ್ಕೂಟ.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.IPL 2025 | ಚೆನ್ನೈಗೆ ಮತ್ತೆ ಸೋಲು: ಗೆಲುವಿನೊಂದಿಗೆ ಅಭಿಯಾನ ಮುಗಿಸಿದ ರಾಜಸ್ಥಾನ.ಕ್ಯಾಂಡರೆಗೆ ನಟ ಶಾರುಕ್ ಖಾನ್ ರಾಯಭಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟಿನ ಮಧ್ಯೆ ತಿರುಪತಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸುವ ಸಲುವಾಗಿ ಹಾಗೂ ದೇವಾಲಯದ ಸುರಕ್ಷತೆಯ ದೃಷ್ಟಿಯಿಂದ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಅಳವಡಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತೀರ್ಮಾನಿಸಿದೆ.</p><p>ತಿರುಮಲ ದೇವಾಲಯದ ಭದ್ರತಾ ವಿಷಯವನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಜಾರಿಗೆ ತರುವ ನಿರ್ಧಾರವನ್ನು ಟಿಟಿಡಿ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.</p>.ಎಸ್ಸಿ ಪಟ್ಟಿಯಲ್ಲಿ ಲಿಂಗಾಯತ ಬೇಡ ಜಂಗಮ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.ಜಾಮೀನು ಸಿಕ್ಕರೂ ರನ್ಯಾಗೆ ಬಿಡುಗಡೆ ಭಾಗ್ಯ ಇಲ್ಲ. <p>ಜಾಗತಿಕವಾಗಿ ಅತ್ಯಂತ ಶ್ರೀಮಂತ ಹಿಂದೂ ದೇವಾಲಯಗಳಲ್ಲಿ ಒಂದಾದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಮತ್ತು ಭಕ್ತರನ್ನು ಸುರಕ್ಷತೆಗಾಗಿ ಸಲುವಾಗಿ ಅತ್ಯಾಧುನಿಕ ಬಹು-ಹಂತದ ಭದ್ರತಾ ವ್ಯವಸ್ಥೆಯನ್ನು ನಿರ್ವಹಿಸುತ್ತದೆ. ಇದರಲ್ಲಿ ಟಿಟಿಡಿ ಮತ್ತು ಆಂಧ್ರಪ್ರದೇಶ ಪೊಲೀಸರ ಪೊಲೀಸರ ನಡುವಿನ ಸಂಘಟಿತ ಸಹಕಾರ, ಆಕ್ಟೋಪಸ್ (ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಸಂಘಟನೆ) ಅಂತಹ ವಿಶೇಷ ಭಯೋತ್ಪಾದನಾ ವಿರೋಧಿ ಘಟಕಗಳ ನಿಯೋಜನೆ ಮತ್ತು ಕಠಿಣ ವಾಹನಗಳ ತಪಾಸಣೆ ಪ್ರೋಟೊಕಾಲ್ಗಳು ಸೇರಿವೆ.</p><p>ಪ್ರತಿನಿತ್ಯ ತಿರುಪತಿ ದೇವಾಲಯಕ್ಕೆ 70 ಸಾವಿರದಿಂದ 80 ಸಾವಿರ ಭಕ್ತರು ಭೇಟಿ ನೀಡುತ್ತಾರೆ. ವಿಶೇಷ ಸಂದರ್ಭಗಳಲ್ಲಿ ಈ ಸಂಖ್ಯೆ 1 ಲಕ್ಷಕ್ಕೂ ಅಧಿಕವಿರುತ್ತದೆ. ಭಯೋತ್ಪಾದನಾ ವಿರೋಧಿ ಕಮಾಂಡೊ ಘಟಕವಾದ ಆಕ್ಟೋಪಸ್, ತಿರುಮಲದಲ್ಲಿ ಭದ್ರತಾ ಕಾರ್ಯಾಚರಣೆಗಳ ಜವಾಬ್ದಾರಿಯನ್ನು ಹೊಂದಿದ್ದು, ಇತರೆ ಭದ್ರತಾ ಸಿಬ್ಬಂದಿಯೊಂದಿಗೆ ಕೆಲಸ ಮಾಡುತ್ತದೆ.</p>.Russia Ukraine War | ರಷ್ಯಾ ಮೇಲೆ ಹೊಸ ನಿರ್ಬಂಧ ವಿಧಿಸಿದ ಐರೋಪ್ಯ ಒಕ್ಕೂಟ.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.IPL 2025 | ಚೆನ್ನೈಗೆ ಮತ್ತೆ ಸೋಲು: ಗೆಲುವಿನೊಂದಿಗೆ ಅಭಿಯಾನ ಮುಗಿಸಿದ ರಾಜಸ್ಥಾನ.ಕ್ಯಾಂಡರೆಗೆ ನಟ ಶಾರುಕ್ ಖಾನ್ ರಾಯಭಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>