<p><strong>ನವದೆಹಲಿ</strong>: ಭಾರಿ ಮಳೆಯಿಂದಾಗಿ ದೆಹಲಿಯ ಸಿರಸ್ಪುರ ಅಂಡರ್ ಪಾಸ್ನಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು (ಶನಿವಾರ) ಮಧ್ಯಾಹ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೆಟ್ರೊ ನಿಲ್ದಾಣ ಸಮೀಪ ಸಿರಸ್ಪುರ ಅಂಡರ್ಪಾಸ್ ಬಳಿ ಈ ಘಟನೆ ನಡೆದಿದೆ. </p>.ಒಂದು ಮೊಟ್ಟೆಯ ಕಥೆ ತಂಡದೊಂದಿಗೆ ಮತ್ತೆ ಕೈಜೋಡಿಸಿದ ರಾಜ್; ಹೊಸ ಚಿತ್ರ ಯಾವುದು?.ಅಪಹರಣ ಪ್ರಕರಣ | 3 ಗಂಟೆ ಕಾರ್ಯಾಚರಣೆ: ದೆಹಲಿ ಪೊಲೀಸರಿಂದ ಅಕ್ಕ–ತಮ್ಮನ ರಕ್ಷಣೆ. <p>ಸುಮಾರು 3 ಅಡಿಗಳಷ್ಟು ನೀರು ಸಂಗ್ರಹಗೊಂಡಿದ್ದು, ಬಾಲಕರು ಆ ನೀರಿನಲ್ಲಿ ಆಟವಾಡುತ್ತಿರುವಾಗ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇಂದು ಮಧ್ಯಾಹ್ನ 2.55ಕ್ಕೆ ಬಾಲಕರು ನೀರಿನಲ್ಲಿ ಮುಳುಗಿರುವ ಕುರಿತು ಮಾಹಿತಿ ಬಂದಿತ್ತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ನ್ಯಾಯಮೂರ್ತಿಗಳು ದೇವರಲ್ಲ; ಜನಸೇವಕರು: ಸಿಜೆಐ ಚಂದ್ರಚೂಡ್ ಪ್ರತಿಪಾದನೆ.KMF ಇತಿಹಾಸದಲ್ಲೇ ಇದೇ ಮೊದಲು; 1 ಕೋಟಿ ಲೀಟರ್ ಹಾಲಿನ ಸಂಗ್ರಹಣೆ: ಸಿದ್ದರಾಮಯ್ಯ.<p>ಮೃತರ ಪೈಕಿ ಓರ್ವ ಬಾಲಕನನ್ನು ಸಿರಸ್ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರಿ ಮಳೆಯಿಂದಾಗಿ ದೆಹಲಿಯ ಸಿರಸ್ಪುರ ಅಂಡರ್ ಪಾಸ್ನಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು (ಶನಿವಾರ) ಮಧ್ಯಾಹ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೆಟ್ರೊ ನಿಲ್ದಾಣ ಸಮೀಪ ಸಿರಸ್ಪುರ ಅಂಡರ್ಪಾಸ್ ಬಳಿ ಈ ಘಟನೆ ನಡೆದಿದೆ. </p>.ಒಂದು ಮೊಟ್ಟೆಯ ಕಥೆ ತಂಡದೊಂದಿಗೆ ಮತ್ತೆ ಕೈಜೋಡಿಸಿದ ರಾಜ್; ಹೊಸ ಚಿತ್ರ ಯಾವುದು?.ಅಪಹರಣ ಪ್ರಕರಣ | 3 ಗಂಟೆ ಕಾರ್ಯಾಚರಣೆ: ದೆಹಲಿ ಪೊಲೀಸರಿಂದ ಅಕ್ಕ–ತಮ್ಮನ ರಕ್ಷಣೆ. <p>ಸುಮಾರು 3 ಅಡಿಗಳಷ್ಟು ನೀರು ಸಂಗ್ರಹಗೊಂಡಿದ್ದು, ಬಾಲಕರು ಆ ನೀರಿನಲ್ಲಿ ಆಟವಾಡುತ್ತಿರುವಾಗ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇಂದು ಮಧ್ಯಾಹ್ನ 2.55ಕ್ಕೆ ಬಾಲಕರು ನೀರಿನಲ್ಲಿ ಮುಳುಗಿರುವ ಕುರಿತು ಮಾಹಿತಿ ಬಂದಿತ್ತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ನ್ಯಾಯಮೂರ್ತಿಗಳು ದೇವರಲ್ಲ; ಜನಸೇವಕರು: ಸಿಜೆಐ ಚಂದ್ರಚೂಡ್ ಪ್ರತಿಪಾದನೆ.KMF ಇತಿಹಾಸದಲ್ಲೇ ಇದೇ ಮೊದಲು; 1 ಕೋಟಿ ಲೀಟರ್ ಹಾಲಿನ ಸಂಗ್ರಹಣೆ: ಸಿದ್ದರಾಮಯ್ಯ.<p>ಮೃತರ ಪೈಕಿ ಓರ್ವ ಬಾಲಕನನ್ನು ಸಿರಸ್ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>