‘ಕಳೆದ ಆಗಸ್ಟ್ 12 ಮತ್ತು 13ರಂದು ದುರಂತ ನಡೆದಿದ್ದು, ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದರು. ಸಮಿತಿಯು ಇತ್ತೀಚೆಗೆ ನಡೆದ ಚಳಿಗಾಲದ ಅಧಿವೇಶನದಲ್ಲಿ ವರದಿ ಸಲ್ಲಿಸಿತ್ತು’ ಎಂದು ಹೇಳಿದರು.