<p><strong>ಗುವಾಹಟಿ</strong>: ಮಣಿಪುರದಲ್ಲಿ ಇಂದು (ಬುಧವಾರ) ತೀವ್ರತೆಯ ಎರಡು ಭೂಕಂಪ ಸಂಭವಿಸಿವೆ.</p><p>ಬೆಳಿಗ್ಗೆ 11.06ರ ಸುಮಾರಿಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಶಿಲ್ಲಾಂಗ್ನ ಪ್ರಾದೇಶಿಕ ಭೂಕಂಪ ವಿಜ್ಞಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಭೂಕಂಪನ ಕೇಂದ್ರಬಿಂದು ಪೂರ್ವ ಇಂಫಾಲ್ನ ಪೂರ್ವಕ್ಕೆ 44 ಕಿ.ಮೀ ದೂರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಪಾಕಿಸ್ತಾನದ ವಶದಲ್ಲಿ ಗುಜರಾತ್ನ 144 ಮೀನುಗಾರರು; 1,173 ದೋಣಿಗಳು: ಸಚಿವ ಪಟೇಲ್.ರೋಹಿತ್ ಶರ್ಮಾ ವಿಶಿಷ್ಟ ದಾಖಲೆ; ಮಾಜಿ ನಾಯಕ ಧೋನಿಯನ್ನೇ ಮೀರಿಸಿದ ಹಿಟ್ಮ್ಯಾನ್. <p>ಈಶಾನ್ಯ ರಾಜ್ಯಗಳಲ್ಲಿಯೂ ಕಂಪನದ ಅನುಭವವಾಗಿದೆ. ಮಣಿಪುರದಲ್ಲಿ 12.20 ಕ್ಕೆ 4.1 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರಬಿಂದು ಕಾಮ್ಜಾಂಗ್ ಜಿಲ್ಲೆಯಲ್ಲಿ 66 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಭೂಕಂಪನದಿಂದಾಗಿ ಹಲವು ಕಟ್ಟಡಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊಗಳು ಹರಿದಾಡುತ್ತಿವೆ. ತೌಬಲ್ ಜಿಲ್ಲೆಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿರಾಶ್ರಿತರಿಗಾಗಿ ನಿಗದಿಪಡಿಸಿದ್ದ ಶಿಬಿರಗಳ ಕಟ್ಟಡಗಳಲ್ಲಿಯೂ ಬಿರುಕು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭೂಕಂಪನದ ವೇಳೆ ಯಾವುದೇ ಸಾವು– ನೋವು ಸಂಭವಿಸಿರುವುದಾಗಿ ಇದುವರೆಗೂ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.CT: ರೋಹಿತ್ ಶರ್ಮಾ ನಾಯಕತ್ವದ ಭಾರತ ಫೈನಲ್ಗೆ: ಶಮಾ ಮೊಹಮ್ಮದ್ ಹೇಳಿದ್ದೇನು?.ಚಾಂಪಿಯನ್ಸ್ ಟ್ರೋಫಿ SA vs NZ: ಕಿವೀಸ್ ಅಬ್ಬರಕ್ಕೆ ಬೆಚ್ಚಿದ ದಕ್ಷಿಣ ಆಫ್ರಿಕಾ.ಕೊಪ್ಪಳ | ಸಿಎಂ ಆದೇಶ ಪಾಲಿಸದ ಜಿಲ್ಲಾಧಿಕಾರಿ: ಮುಂದುವರಿದ ಉಕ್ಕಿನ ಕಾರ್ಖಾನೆ ಕೆಲಸ.ಚಿತ್ರದುರ್ಗ | ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ 2 ಲಾರಿಗಳು: ಮೂವರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಮಣಿಪುರದಲ್ಲಿ ಇಂದು (ಬುಧವಾರ) ತೀವ್ರತೆಯ ಎರಡು ಭೂಕಂಪ ಸಂಭವಿಸಿವೆ.</p><p>ಬೆಳಿಗ್ಗೆ 11.06ರ ಸುಮಾರಿಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಶಿಲ್ಲಾಂಗ್ನ ಪ್ರಾದೇಶಿಕ ಭೂಕಂಪ ವಿಜ್ಞಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಭೂಕಂಪನ ಕೇಂದ್ರಬಿಂದು ಪೂರ್ವ ಇಂಫಾಲ್ನ ಪೂರ್ವಕ್ಕೆ 44 ಕಿ.ಮೀ ದೂರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಪಾಕಿಸ್ತಾನದ ವಶದಲ್ಲಿ ಗುಜರಾತ್ನ 144 ಮೀನುಗಾರರು; 1,173 ದೋಣಿಗಳು: ಸಚಿವ ಪಟೇಲ್.ರೋಹಿತ್ ಶರ್ಮಾ ವಿಶಿಷ್ಟ ದಾಖಲೆ; ಮಾಜಿ ನಾಯಕ ಧೋನಿಯನ್ನೇ ಮೀರಿಸಿದ ಹಿಟ್ಮ್ಯಾನ್. <p>ಈಶಾನ್ಯ ರಾಜ್ಯಗಳಲ್ಲಿಯೂ ಕಂಪನದ ಅನುಭವವಾಗಿದೆ. ಮಣಿಪುರದಲ್ಲಿ 12.20 ಕ್ಕೆ 4.1 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರಬಿಂದು ಕಾಮ್ಜಾಂಗ್ ಜಿಲ್ಲೆಯಲ್ಲಿ 66 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಭೂಕಂಪನದಿಂದಾಗಿ ಹಲವು ಕಟ್ಟಡಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊಗಳು ಹರಿದಾಡುತ್ತಿವೆ. ತೌಬಲ್ ಜಿಲ್ಲೆಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿರಾಶ್ರಿತರಿಗಾಗಿ ನಿಗದಿಪಡಿಸಿದ್ದ ಶಿಬಿರಗಳ ಕಟ್ಟಡಗಳಲ್ಲಿಯೂ ಬಿರುಕು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭೂಕಂಪನದ ವೇಳೆ ಯಾವುದೇ ಸಾವು– ನೋವು ಸಂಭವಿಸಿರುವುದಾಗಿ ಇದುವರೆಗೂ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.CT: ರೋಹಿತ್ ಶರ್ಮಾ ನಾಯಕತ್ವದ ಭಾರತ ಫೈನಲ್ಗೆ: ಶಮಾ ಮೊಹಮ್ಮದ್ ಹೇಳಿದ್ದೇನು?.ಚಾಂಪಿಯನ್ಸ್ ಟ್ರೋಫಿ SA vs NZ: ಕಿವೀಸ್ ಅಬ್ಬರಕ್ಕೆ ಬೆಚ್ಚಿದ ದಕ್ಷಿಣ ಆಫ್ರಿಕಾ.ಕೊಪ್ಪಳ | ಸಿಎಂ ಆದೇಶ ಪಾಲಿಸದ ಜಿಲ್ಲಾಧಿಕಾರಿ: ಮುಂದುವರಿದ ಉಕ್ಕಿನ ಕಾರ್ಖಾನೆ ಕೆಲಸ.ಚಿತ್ರದುರ್ಗ | ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ 2 ಲಾರಿಗಳು: ಮೂವರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>