<p><strong>ಚಂದ್ರಾಪುರ</strong>: ಪ್ರತ್ಯೇಕ ಘಟನೆಗಳಲ್ಲಿ ಪುರುಷ ಮತ್ತು ಮಹಿಳೆ ಹುಲಿ ದಾಳಿಯಿಂದ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.</p>.<p>ಮುಲ್ ತಾಲ್ಲೂಕಿನ ಚಿರೋಲಿ ಗ್ರಾಮದ ನಂದಾ ಸಂಜಯ್ ಮಕಲವಾರ್ (45) ಹಾಗೂ ಕಾಂಟಾಪೇಟೆಯ ಸುರೇಶ್ ಸೋಪಾನಕರ್ (52) ಮೃತಪಟ್ಟವರು.</p>.<p>ಬಿದಿರಿನ ಬೊಂಬುಗಳನ್ನು ತರಲು ಹೋಗಿದ್ದಾಗ ಹುಲಿ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ತಾಡೋಬಾ ಅಂಧಾರಿ ಹುಲಿ ಸಂರಕ್ಷಿತ (ಟಿಎಟಿಆರ್) ಅರಣ್ಯ ವ್ಯಾಪ್ತಿಯಲ್ಲಿ ಈ ತಿಂಗಳಲ್ಲೇ ಹುಲಿ ದಾಳಿಯಿಂದ 11 ಜನರು ಅಸುನೀಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂದ್ರಾಪುರ</strong>: ಪ್ರತ್ಯೇಕ ಘಟನೆಗಳಲ್ಲಿ ಪುರುಷ ಮತ್ತು ಮಹಿಳೆ ಹುಲಿ ದಾಳಿಯಿಂದ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.</p>.<p>ಮುಲ್ ತಾಲ್ಲೂಕಿನ ಚಿರೋಲಿ ಗ್ರಾಮದ ನಂದಾ ಸಂಜಯ್ ಮಕಲವಾರ್ (45) ಹಾಗೂ ಕಾಂಟಾಪೇಟೆಯ ಸುರೇಶ್ ಸೋಪಾನಕರ್ (52) ಮೃತಪಟ್ಟವರು.</p>.<p>ಬಿದಿರಿನ ಬೊಂಬುಗಳನ್ನು ತರಲು ಹೋಗಿದ್ದಾಗ ಹುಲಿ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ತಾಡೋಬಾ ಅಂಧಾರಿ ಹುಲಿ ಸಂರಕ್ಷಿತ (ಟಿಎಟಿಆರ್) ಅರಣ್ಯ ವ್ಯಾಪ್ತಿಯಲ್ಲಿ ಈ ತಿಂಗಳಲ್ಲೇ ಹುಲಿ ದಾಳಿಯಿಂದ 11 ಜನರು ಅಸುನೀಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>