ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಶ್ರೀನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗವು ಡಿಸೆಂಬರ್ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ರೈಲುಗಳ ಸಂಚಾರಕ್ಕೆ ಮುಕ್ತವಾಗಲಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ಉಧಂಪುರ–ಶ್ರೀನಗರ–ಬರಾಮುಲ್ಲಾ ರೈಲು ಮಾರ್ಗ ಪ್ರಗತಿಯಲ್ಲಿದ್ದು, ಆ ಮಾರ್ಗವೂ ಪೂರ್ಣಗೊಳ್ಳಲಿದೆ ಎಂದು
ತಿಳಿಸಿದ್ದಾರೆ.