<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ನಿಷೇಧಿಸಲಾಗಿದೆ ಎಂದು ವಿಧಾನಸಭಾ ಸ್ವೀಕರ್ ಸತೀಶ್ ಮಹನಾ ಅವರು ಬುಧವಾರ ಘೋಷಿಸಿದ್ದಾರೆ.</p>.<p>ಬುಧವಾರ ಪ್ರಶ್ನೋತ್ತರ ಅವಧಿಯ ನಂತರ ಮಾತನಾಡಿದ ಅವರು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ಉದ್ಯೋಗಿಗಳು, ಅಧಿಕಾರಿಗಳು ಸೇರಿದಂತೆ ಯಾರೇ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಸೇವಿಸಿದ್ದು ಕಂಡಲ್ಲಿ, ಅವರಿಗೆ ₹1000 ದಂಡ ವಿಧಿಸಲಾಗುವುದು ಮತ್ತು ನಿಯಾಮಾನುಸಾರ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ನಿಷೇಧಿಸಲಾಗಿದೆ ಎಂದು ವಿಧಾನಸಭಾ ಸ್ವೀಕರ್ ಸತೀಶ್ ಮಹನಾ ಅವರು ಬುಧವಾರ ಘೋಷಿಸಿದ್ದಾರೆ.</p>.<p>ಬುಧವಾರ ಪ್ರಶ್ನೋತ್ತರ ಅವಧಿಯ ನಂತರ ಮಾತನಾಡಿದ ಅವರು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ಉದ್ಯೋಗಿಗಳು, ಅಧಿಕಾರಿಗಳು ಸೇರಿದಂತೆ ಯಾರೇ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಸೇವಿಸಿದ್ದು ಕಂಡಲ್ಲಿ, ಅವರಿಗೆ ₹1000 ದಂಡ ವಿಧಿಸಲಾಗುವುದು ಮತ್ತು ನಿಯಾಮಾನುಸಾರ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>