ರಾಹುಲ್ ಪರ ವಾದ ಮಂಡಿಸಿದ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು, ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಸಕ್ರಿಯರಾಗಿದ್ದು, ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲು ಅವರಿಗೆ ಸಮಯಾವಕಾಶ ಬೇಕಿದೆ ಎಂದು ಅರ್ಜಿ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶ ಶುಭಂ ವರ್ಮಾ, ಈ ಕುರಿತ ವಿಚಾರಣೆಯನ್ನು ಜೂನ್ 7ಕ್ಕೆ ನಿಗದಿಪಡಿಸಿದರು.