<p><strong>ಲಖನೌ</strong>: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಗುರಿಯಾಗಿಸಿ ಸಮಾಜವಾದಿ ಪಕ್ಷದ ನಾಯಕ ರಾಮ್ಗೋಪಾಲ್ ಯಾದವ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ನಡುವೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಯಾದವ್ ವಿರುದ್ಧ ಕಿಡಿಕಾರಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೌರ್ಯ, ದಲಿತರನ್ನು ನಿರಂತರವಾಗಿ ನಿಂದಿಸುತ್ತ ಬಂದಿದ್ದ ಯಾದವ್, ಈ ವಯಸ್ಸಿನಲ್ಲೂ ದಲಿತರನ್ನು ಕೀಳಾಗಿ ಕಾಣುವುದನ್ನು ನಿಲ್ಲುಸುತ್ತಿಲ್ಲ ಎಂದು ಹೇಳಿದ್ದಾರೆ.</p>.ಕೊಚ್ಚಿ ಏರ್ಪೋರ್ಟ್ಲ್ಲಿಯೂ ಟರ್ಕಿ ಕಂಪನಿ ಸೇವೆ ಬಂದ್: ಮುಂದುವರೆದ ವ್ಯಾಪಾರ ಸಮರ.ಕತಾರ್ನಲ್ಲಿ ಡೊನಾಲ್ಡ್ ಟ್ರಂಪ್ರನ್ನು ಭೇಟಿಯಾದ ಉದ್ಯಮಿ ಮುಕೇಶ್ ಅಂಬಾನಿ. <p>ಆಪರೇಷನ್ ಸಿಂಧೂರ ಕುರಿತ ಪತ್ರಿಕಾಗೋಷ್ಠಿಗಳಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಕಾಣಿಸಿಕೊಂಡಿದ್ದರು.</p><p>ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸೋಫಿಯಾ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಉಲ್ಲೇಖಿಸಿ, ಯಾದವ್ ಮೊರಾದಾಬಾದ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಈ ವೇಳೆ ವ್ಯೋಮಿಕಾ ಸಿಂಗ್ ಯಾರೆಂದು ತಿಳಿದಿರಲಿಲ್ಲ ಹಾಗೂ ಏರ್ ಮಾರ್ಷಲ್ ಎ.ಕೆ. ಭಾರ್ತಿ ಬಗ್ಗೆಯೂ ಗೊತ್ತಿರಲಿಲ್ಲ. ಇಲ್ಲದಿದ್ದರೆ ಜನರು ಅವರನ್ನೂ ನಿಂದಿಸುತ್ತಿದ್ದರು ಎಂದು ಹೇಳಿದ್ದಾರೆ.</p><p>ವ್ಯೋಮಿಕಾ ಸಿಂಗ್ ಹರಿಯಾಣದ ಜಾತವ್ ಸಮುದಾಯಕ್ಕೆ ಸೇರಿದವರು, ಏರ್ ಮಾರ್ಷಲ್ ಭಾರ್ತಿ ಬಿಹಾರದ ಪೂರ್ಣಿಯ ಜಿಲ್ಲೆಯ ಯಾದವ್ ಸಮುದಾಯಕ್ಕೆ ಸೇರಿದವರ ಎಂದು ಯಾದವ್ ಹೇಳಿದ್ದಾರೆ.</p>.Boycott Turkey: 'ಓಟಿಟಿ'ಯಿಂದ ಟರ್ಕಿ ಸಿನಿಮಾ ಬಹಿಷ್ಕಾರ ಮಾಡುವಂತೆ ಆಗ್ರಹ.ಹಣ ಅಕ್ರಮ ವರ್ಗಾವಣೆ ಪ್ರಕರಣ: ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನಿಗೆ ಜಾಮೀನು.WAQF LAW ವಿರುದ್ಧದ ಹೊಸ ಅರ್ಜಿ: ‘ಎಲ್ಲರಿಗೂ ಪತ್ರಿಕೆಯಲ್ಲಿ ಹೆಸರು ಬೇಕು’ ಎಂದ SC.ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು ಹೈಪರ್ಟೆನ್ಷನ್!: ನಿಭಾಯಿಸುವುದು ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಗುರಿಯಾಗಿಸಿ ಸಮಾಜವಾದಿ ಪಕ್ಷದ ನಾಯಕ ರಾಮ್ಗೋಪಾಲ್ ಯಾದವ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ನಡುವೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಯಾದವ್ ವಿರುದ್ಧ ಕಿಡಿಕಾರಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೌರ್ಯ, ದಲಿತರನ್ನು ನಿರಂತರವಾಗಿ ನಿಂದಿಸುತ್ತ ಬಂದಿದ್ದ ಯಾದವ್, ಈ ವಯಸ್ಸಿನಲ್ಲೂ ದಲಿತರನ್ನು ಕೀಳಾಗಿ ಕಾಣುವುದನ್ನು ನಿಲ್ಲುಸುತ್ತಿಲ್ಲ ಎಂದು ಹೇಳಿದ್ದಾರೆ.</p>.ಕೊಚ್ಚಿ ಏರ್ಪೋರ್ಟ್ಲ್ಲಿಯೂ ಟರ್ಕಿ ಕಂಪನಿ ಸೇವೆ ಬಂದ್: ಮುಂದುವರೆದ ವ್ಯಾಪಾರ ಸಮರ.ಕತಾರ್ನಲ್ಲಿ ಡೊನಾಲ್ಡ್ ಟ್ರಂಪ್ರನ್ನು ಭೇಟಿಯಾದ ಉದ್ಯಮಿ ಮುಕೇಶ್ ಅಂಬಾನಿ. <p>ಆಪರೇಷನ್ ಸಿಂಧೂರ ಕುರಿತ ಪತ್ರಿಕಾಗೋಷ್ಠಿಗಳಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಕಾಣಿಸಿಕೊಂಡಿದ್ದರು.</p><p>ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸೋಫಿಯಾ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಉಲ್ಲೇಖಿಸಿ, ಯಾದವ್ ಮೊರಾದಾಬಾದ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಈ ವೇಳೆ ವ್ಯೋಮಿಕಾ ಸಿಂಗ್ ಯಾರೆಂದು ತಿಳಿದಿರಲಿಲ್ಲ ಹಾಗೂ ಏರ್ ಮಾರ್ಷಲ್ ಎ.ಕೆ. ಭಾರ್ತಿ ಬಗ್ಗೆಯೂ ಗೊತ್ತಿರಲಿಲ್ಲ. ಇಲ್ಲದಿದ್ದರೆ ಜನರು ಅವರನ್ನೂ ನಿಂದಿಸುತ್ತಿದ್ದರು ಎಂದು ಹೇಳಿದ್ದಾರೆ.</p><p>ವ್ಯೋಮಿಕಾ ಸಿಂಗ್ ಹರಿಯಾಣದ ಜಾತವ್ ಸಮುದಾಯಕ್ಕೆ ಸೇರಿದವರು, ಏರ್ ಮಾರ್ಷಲ್ ಭಾರ್ತಿ ಬಿಹಾರದ ಪೂರ್ಣಿಯ ಜಿಲ್ಲೆಯ ಯಾದವ್ ಸಮುದಾಯಕ್ಕೆ ಸೇರಿದವರ ಎಂದು ಯಾದವ್ ಹೇಳಿದ್ದಾರೆ.</p>.Boycott Turkey: 'ಓಟಿಟಿ'ಯಿಂದ ಟರ್ಕಿ ಸಿನಿಮಾ ಬಹಿಷ್ಕಾರ ಮಾಡುವಂತೆ ಆಗ್ರಹ.ಹಣ ಅಕ್ರಮ ವರ್ಗಾವಣೆ ಪ್ರಕರಣ: ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನಿಗೆ ಜಾಮೀನು.WAQF LAW ವಿರುದ್ಧದ ಹೊಸ ಅರ್ಜಿ: ‘ಎಲ್ಲರಿಗೂ ಪತ್ರಿಕೆಯಲ್ಲಿ ಹೆಸರು ಬೇಕು’ ಎಂದ SC.ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು ಹೈಪರ್ಟೆನ್ಷನ್!: ನಿಭಾಯಿಸುವುದು ಹೇಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>