ಆ.16ರಂದು ಹೊರಡಿಸಿರುವ ಆದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು, ‘ನಕಾರಾತ್ಮಕ’ ಸುದ್ದಿಗಳನ್ನು ಪಟ್ಟಿ ಮಾಡಿ, ಸಮಗ್ರ ದೂರು ಪರಿಹಾರ ವ್ಯವಸ್ಥೆಯಡಿ (ಐಜಿಆರ್ಎಸ್) ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಬೇಕು‘ ಎಂದು ಸೂಚಿಸಿದ್ದಾರೆ.