'ನಾನು ನನ್ನ ವೈಯಕ್ತಿಕ ಸಂತಸಗಳ ಬಗೆಗೆ ತಲೆ ಕೆಡಿಸಿಕೊಂಡವನಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಸಾಕಷ್ಟು ಕಳೆದುಕೊಂಡಿರುವೆ. ಹಾಥರಸ್, ಪ್ರಯಾಗ್ರಾಜ್ ಹಾಗೂ ಉನ್ನಾವೊದಲ್ಲಿ ನಡೆದಂತಹ ಘಟನೆಗಳನ್ನು ವಿರೋಧಿಸಿ ಜೈಲಿಗೆ ಹೋಗಿರುವೆ. ವಿರೋಧ ಪಕ್ಷಗಳನ್ನು ವಿಭಜಿಸುವ ಮೂಲಕ ಬಿಜೆಪಿ ಏನಾದರೂ ಮತ್ತೆ ಅಧಿಕಾರಕ್ಕೆ ಬಂದರೆ, ಅದು ಎಲ್ಲರ ಸೋಲು ಆಗಲಿದೆ,' ಎಂದು ಅಭಿಪ್ರಾಯ ಪಟ್ಟರು.