<p><strong>ನವದೆಹಲಿ</strong>: ಉರ್ದುವನ್ನು ವಿಶ್ವದ ಅತ್ಯಂತ ಸುಂದರ ಭಾಷೆ ಎಂದು ಬಣ್ಣಿಸಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ದೇಶದ ಪ್ರಗತಿಗೆ ಹಿಂದೂ–ಮುಸ್ಲಿಮರ ನಡುವಿನ ಸಾಮರಸ್ಯ ಅತ್ಯಗತ್ಯ ಎಂದಿದ್ದಾರೆ.</p><p>ಜಾಮಿಯಾ ಮಿಲಿಯಾ ಇಸ್ಲಾಮಿಯಾದ (ಜೆಐಎಂ) ವಿಶ್ವವಿದ್ಯಾಲಯದ 105ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಲ್ಲಿ ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ಲಾಘಿಸಿದ್ದಾರೆ.</p>.ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರ: ಏರ್ ಪ್ಯೂರಿಫೈರ್ಗೆ ಹೆಚ್ಚಿದ ಬೇಡಿಕೆ.ಮತ್ತೆ ರಕ್ಷಿತಾ ಜೊತೆ ಜಗಳಕ್ಕಿಳಿದ ಅಶ್ವಿನಿ ಗೌಡ, ರಾಶಿಕಾ: ಏನಿದು ಕಿಚನ್ ಕದನ?. <p>ವಿಶ್ವವಿದ್ಯಾಲಯದಲ್ಲಿ ಸದಾ ಸ್ಮರಿಸುವ ಧೇಯ್ಯ ಗೀತೆಯು ದೇಶದ ಮೌಲ್ಯಗಳು ಮತ್ತು ಸಾಂಸ್ಕೃತಿಕ ಭಾವೈಕ್ಯತೆಯನ್ನು ಪ್ರತಿಬಿಂಬಿಸುತ್ತದೆ. ವಿಶ್ವವಿದ್ಯಾಲಯ ಸ್ಥಾಪನೆಯಾದಾಗ ಮಹಾತ್ಮ ಗಾಂಧಿ ಮತ್ತು ಸರೋಜಿನಿ ನಾಯ್ಡು ಅವರಂತಹ ಮಹಾನ್ ದಿಗ್ಗಜರು ಸಹ ಇದನ್ನು ಬೆಂಬಲಿಸಿದ್ದರು ಎಂದು ರಿಜಿಜು ಹೇಳಿದ್ದಾರೆ.</p><p>ಭಾರತದ ಸಾಂವಿಧಾನಿಕ ಶಕ್ತಿ ಮತ್ತು ವೈವಿಧ್ಯತೆಯನ್ನು ಒತ್ತಿ ಹೇಳಿದ ರಿಜಿಜು, ಸಂವಿಧಾನದಿಂದಾಗಿ, ನಾವು ಸುರಕ್ಷಿತವಾಗಿದ್ದೇವೆ. ಏಕೆಂದರೆ ಸಮಸ್ಯೆಯ ಪ್ರತಿಯೊಂದು ಅಂಶಕ್ಕೂ ಸಂವಿಧಾನ ಪರಿಹಾರವನ್ನು ಒದಗಿಸುತ್ತದೆ ಎಂದಿದ್ದಾರೆ.</p>.ಪ್ರಧಾನಮಂತ್ರಿ ಮುದ್ರಾ ಯೋಜನೆ: ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.BJPಯನ್ನು ಸೋಲಿಸಲು ಮುಸ್ಲಿಮರು BSP ಬೆಂಬಲಿಸಿ; ಕಾಂಗ್ರೆಸ್, SPಯನ್ನಲ್ಲ: ಮಾಯಾವತಿ. <p>ಮಾನ್ಯತೆ ಪಡೆದ ಆರು ಅಲ್ಪಸಂಖ್ಯಾತ ವರ್ಗದಲ್ಲಿ ಮುಸ್ಲಿಮರು ಸುಮಾರು ಶೇ.80ರಷ್ಟಿದ್ದಾರೆ. ಹಿಂದೂಗಳು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುವುದು ಅವರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಿಕೊಂಡರೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದು ರಿಜಿಜು ತಿಳಿಸಿದ್ದಾರೆ.</p> .SIR ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲ: ಕೇರಳದಲ್ಲಿ ವಿರೋಧಿಸುತ್ತೇವೆ–ಪ್ರಿಯಾಂಕಾ.ದೆಹಲಿಯಲ್ಲಿ ಮೋಡ ಬಿತ್ತನೆ ಯಶಸ್ವಿ; BJP ಸಾಧನೆ ಕಂಡು AAP ಅಸೂಯೆ: ಪರಿಸರ ಸಚಿವ.ಗೋವಾದಲ್ಲಿ ಮಾದಕ ದ್ರವ್ಯ ಜಾಲ ಭೇದಿಸಿದ ಎನ್ಸಿಬಿ: ದಾವೂದ್ ಸಹಚರನ ಬಂಧನ.ಆಂಧ್ರದಲ್ಲಿ ಮೊಂಥಾ; ಇಬ್ಬರ ಸಾವು, ಮುನ್ನೆಚ್ಚರಿಕೆ ವಹಿಸಿ– ನಾಯ್ಡು ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉರ್ದುವನ್ನು ವಿಶ್ವದ ಅತ್ಯಂತ ಸುಂದರ ಭಾಷೆ ಎಂದು ಬಣ್ಣಿಸಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ದೇಶದ ಪ್ರಗತಿಗೆ ಹಿಂದೂ–ಮುಸ್ಲಿಮರ ನಡುವಿನ ಸಾಮರಸ್ಯ ಅತ್ಯಗತ್ಯ ಎಂದಿದ್ದಾರೆ.</p><p>ಜಾಮಿಯಾ ಮಿಲಿಯಾ ಇಸ್ಲಾಮಿಯಾದ (ಜೆಐಎಂ) ವಿಶ್ವವಿದ್ಯಾಲಯದ 105ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಲ್ಲಿ ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ಲಾಘಿಸಿದ್ದಾರೆ.</p>.ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರ: ಏರ್ ಪ್ಯೂರಿಫೈರ್ಗೆ ಹೆಚ್ಚಿದ ಬೇಡಿಕೆ.ಮತ್ತೆ ರಕ್ಷಿತಾ ಜೊತೆ ಜಗಳಕ್ಕಿಳಿದ ಅಶ್ವಿನಿ ಗೌಡ, ರಾಶಿಕಾ: ಏನಿದು ಕಿಚನ್ ಕದನ?. <p>ವಿಶ್ವವಿದ್ಯಾಲಯದಲ್ಲಿ ಸದಾ ಸ್ಮರಿಸುವ ಧೇಯ್ಯ ಗೀತೆಯು ದೇಶದ ಮೌಲ್ಯಗಳು ಮತ್ತು ಸಾಂಸ್ಕೃತಿಕ ಭಾವೈಕ್ಯತೆಯನ್ನು ಪ್ರತಿಬಿಂಬಿಸುತ್ತದೆ. ವಿಶ್ವವಿದ್ಯಾಲಯ ಸ್ಥಾಪನೆಯಾದಾಗ ಮಹಾತ್ಮ ಗಾಂಧಿ ಮತ್ತು ಸರೋಜಿನಿ ನಾಯ್ಡು ಅವರಂತಹ ಮಹಾನ್ ದಿಗ್ಗಜರು ಸಹ ಇದನ್ನು ಬೆಂಬಲಿಸಿದ್ದರು ಎಂದು ರಿಜಿಜು ಹೇಳಿದ್ದಾರೆ.</p><p>ಭಾರತದ ಸಾಂವಿಧಾನಿಕ ಶಕ್ತಿ ಮತ್ತು ವೈವಿಧ್ಯತೆಯನ್ನು ಒತ್ತಿ ಹೇಳಿದ ರಿಜಿಜು, ಸಂವಿಧಾನದಿಂದಾಗಿ, ನಾವು ಸುರಕ್ಷಿತವಾಗಿದ್ದೇವೆ. ಏಕೆಂದರೆ ಸಮಸ್ಯೆಯ ಪ್ರತಿಯೊಂದು ಅಂಶಕ್ಕೂ ಸಂವಿಧಾನ ಪರಿಹಾರವನ್ನು ಒದಗಿಸುತ್ತದೆ ಎಂದಿದ್ದಾರೆ.</p>.ಪ್ರಧಾನಮಂತ್ರಿ ಮುದ್ರಾ ಯೋಜನೆ: ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.BJPಯನ್ನು ಸೋಲಿಸಲು ಮುಸ್ಲಿಮರು BSP ಬೆಂಬಲಿಸಿ; ಕಾಂಗ್ರೆಸ್, SPಯನ್ನಲ್ಲ: ಮಾಯಾವತಿ. <p>ಮಾನ್ಯತೆ ಪಡೆದ ಆರು ಅಲ್ಪಸಂಖ್ಯಾತ ವರ್ಗದಲ್ಲಿ ಮುಸ್ಲಿಮರು ಸುಮಾರು ಶೇ.80ರಷ್ಟಿದ್ದಾರೆ. ಹಿಂದೂಗಳು ಮತ್ತು ಮುಸ್ಲಿಮರು ಸಾಮರಸ್ಯದಿಂದ ಬದುಕುವುದು ಅವರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಿಕೊಂಡರೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದು ರಿಜಿಜು ತಿಳಿಸಿದ್ದಾರೆ.</p> .SIR ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲ: ಕೇರಳದಲ್ಲಿ ವಿರೋಧಿಸುತ್ತೇವೆ–ಪ್ರಿಯಾಂಕಾ.ದೆಹಲಿಯಲ್ಲಿ ಮೋಡ ಬಿತ್ತನೆ ಯಶಸ್ವಿ; BJP ಸಾಧನೆ ಕಂಡು AAP ಅಸೂಯೆ: ಪರಿಸರ ಸಚಿವ.ಗೋವಾದಲ್ಲಿ ಮಾದಕ ದ್ರವ್ಯ ಜಾಲ ಭೇದಿಸಿದ ಎನ್ಸಿಬಿ: ದಾವೂದ್ ಸಹಚರನ ಬಂಧನ.ಆಂಧ್ರದಲ್ಲಿ ಮೊಂಥಾ; ಇಬ್ಬರ ಸಾವು, ಮುನ್ನೆಚ್ಚರಿಕೆ ವಹಿಸಿ– ನಾಯ್ಡು ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>