ಬಹುತೇಕ ಪ್ರಕರಣಗಳು ರಾಜಕೀಯ ಪ್ರೇರಿತ ಆಗಿರುವ ಕಾರಣಕ್ಕೆ, ಅಂತಹವುಗಳನ್ನು ವಾಪಸ್ ಪಡೆಯುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಎಸ್ಪಿ ಹಾಗೂ ಬಿಎಸ್ಪಿ ಸರ್ಕಾರಗಳು ಅಧಿಕಾರದಲ್ಲಿದ್ದಾಗ, ತಮ್ಮ ಪಕ್ಷದ ಶಾಸಕರು ಹಾಗೂ ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆದಿದ್ದವು ಎಂದು ಅವರು ಹೇಳಿದ್ದಾರೆ.