ಯುವಕರನ್ನು ಬಂಧಿಸಿದ ಬಳಿಕ ಪಟ್ಟಣದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣ ವಾಗಿತ್ತು. ಬಿಜೆಪಿಯ ನೂರಾರು ಕಾರ್ಯಕರ್ತರು ಕೊತ್ವಾಲಿ ಪೊಲೀಸ್ ಠಾಣೆಯನ್ನು ಸುತ್ತುವರಿದು ಯುವಕರಿಬ್ಬರನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಹಾಗಾಗಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೊಡ್ಡ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಯಿತು.