ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ 2022ರಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜನವರಿಯಲ್ಲಿ ಕರಡು ಸಲ್ಲಿಸುವ ಸಾಧ್ಯತೆ ಇದೆ. ಬಳಿಕ ಅದನ್ನು ಜಾರಿಗೆ ತರುವ ಪ್ರಕ್ರಿಯೆ ಆರಂಭವಾಗಲಿದೆ.
ಇದೇ ವೇಳೆ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ₹8ಕ್ಕೆ ಮಾಸಿಕ 1 ಕೆ.ಜಿ ಅಯೊಡಿನ್ಯುಕ್ತ ಉಪ್ಪು ನೀಡುವುದು ಸೇರಿ ಹಲವು ತೀರ್ಮಾನಗಳಿಗೆ ಸಂಪುಟ ಅನುಮೋದನೆ ನೀಡಿದೆ.