ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

PHOTOS | ಉತ್ತರಾಖಂಡದಲ್ಲಿ ಭೀಕರ ಮೇಘಸ್ಫೋಟ: ಜನರ ಬದುಕು ತತ್ತರ

Published : 16 ಸೆಪ್ಟೆಂಬರ್ 2025, 16:13 IST
Last Updated : 16 ಸೆಪ್ಟೆಂಬರ್ 2025, 16:13 IST
ಫಾಲೋ ಮಾಡಿ
Comments
ಹಲವಾರು ರಸ್ತೆ, ಸೇತುವೆ, ಹೊಟೇಲ್ ಮತ್ತು ಅಂಗಡಿಗಳು ತೀವ್ರವಾಗಿ ಹಾನಿಗೊಂಡಿವೆ.

ಹಲವಾರು ರಸ್ತೆ, ಸೇತುವೆ, ಹೊಟೇಲ್ ಮತ್ತು ಅಂಗಡಿಗಳು ತೀವ್ರವಾಗಿ ಹಾನಿಗೊಂಡಿವೆ. 

ಪಿಟಿಐ ಚಿತ್ರ

ADVERTISEMENT
ಡೆಹ್ರಾಡೂನ್‌ ಸಮೀಪದ  ಪ್ರವಾಸಿತಾಣ ಸಹಸ್ತ್ರಧಾರದಲ್ಲಿ ಮೇಘಸ್ಫೋಟವಾಗಿದೆ.

ಡೆಹ್ರಾಡೂನ್‌ ಸಮೀಪದ  ಪ್ರವಾಸಿತಾಣ ಸಹಸ್ತ್ರಧಾರದಲ್ಲಿ ಮೇಘಸ್ಫೋಟವಾಗಿದೆ.

ಪಿಟಿಐ ಚಿತ್ರ

 ಭಾರಿ ಮಳೆಯಿಂದಾಗಿ 10 ಮಂದಿ ಮೃತಪಟ್ಟಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ

ಭಾರಿ ಮಳೆಯಿಂದಾಗಿ 10 ಮಂದಿ ಮೃತಪಟ್ಟಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ

ಪಿಟಿಐ ಚಿತ್ರ

ಮಣ್ಣಿನಡಿ ಜೆಸಿಬಿ ಯಂತ್ರವೊಂದು ಹುದುಗಿಹೋಗಿರುವುದು

ಮಣ್ಣಿನಡಿ ಜೆಸಿಬಿ ಯಂತ್ರವೊಂದು ಹುದುಗಿಹೋಗಿರುವುದು

ಪಿಟಿಐ ಚಿತ್ರ

ಚಮೋಲಿ, ಚಂಪಾವತ್‌, ಉದಮ್‌ಸಿಂಗ್‌ ನಗರ, ಬಗೇಶ್ವರ್‌, ನೈನಿತಾಲ್ ಮತ್ತು ಡೆಹ್ರಾಡೂನ್ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ

ಚಮೋಲಿ, ಚಂಪಾವತ್‌, ಉದಮ್‌ಸಿಂಗ್‌ ನಗರ, ಬಗೇಶ್ವರ್‌, ನೈನಿತಾಲ್ ಮತ್ತು ಡೆಹ್ರಾಡೂನ್ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ

ಪಿಟಿಐ ಚಿತ್ರ

ಮೇಘಸ್ಪೋಟದಿಂದ ಮನೆಗಳ ಮೇಲೆ ಭಾರಿ ಪ್ರಮಾಣದಲ್ಲಿ ಕಲ್ಲು, ಮಣ್ಣು ಶೇಖರಣೆಯಾಗಿದೆ

ಮೇಘಸ್ಪೋಟದಿಂದ ಮನೆಗಳ ಮೇಲೆ ಭಾರಿ ಪ್ರಮಾಣದಲ್ಲಿ ಕಲ್ಲು, ಮಣ್ಣು ಶೇಖರಣೆಯಾಗಿದೆ

ಪಿಟಿಐ ಚಿತ್ರ

ಸೇತುವೆ ಕೊಚ್ಚಿಹೋದ ಕಾರಣ ಡೆಹ್ರಾಡೂನ್‌–ಪಒಂಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ಸೇತುವೆ ಕೊಚ್ಚಿಹೋದ ಕಾರಣ ಡೆಹ್ರಾಡೂನ್‌–ಪಒಂಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ಪಿಟಿಐ ಚಿತ್ರ

ಡೆ‌ಹ್ರಾಡೂನ್‌–ಮುಸ್ಸೋರಿ ರಸ್ತೆಯಲ್ಲಿ ಹಲವೆಡೆ ಭೂಕುಸಿತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ

ಡೆ‌ಹ್ರಾಡೂನ್‌–ಮುಸ್ಸೋರಿ ರಸ್ತೆಯಲ್ಲಿ ಹಲವೆಡೆ ಭೂಕುಸಿತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ

ಪಿಟಿಐ ಚಿತ್ರ

ಸೆ.21ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ.21ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT