ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪಕ್ಷದ ರಾಜ್ಯಾಧ್ಯಕ್ಷ ಮದನ್ ಕೌಶಿಕ್ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲೂನಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ರಾಜಕುಮಾರ್, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳು ಉತ್ತರಾಖಂಡದಲ್ಲಿ ಎಲ್ಲ ಹವಾಮಾನಕ್ಕೂ ಸೂಕ್ತವಾಗುವ ರಸ್ತೆಗಳು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಿವೆ ಎಂದು ಶ್ಲಾಘಿಸಿದರು.