ಜೋಷಿಮಠ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹದಿಂದಾಗಿ ಎನ್ಟಿ
ಪಿಸಿಯ ತಪೋವನ-ವಿಷ್ಣುಗಡ ಜಲ ವಿದ್ಯುತ್ ಯೋಜನೆಯ ಸುರಂಗದೊಳಗೆ ಸಿಕ್ಕಿಬಿದ್ದಿರುವ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆಗಾಗಿ, ರಕ್ಷಣಾ ಪಡೆಗಳು ಸುರಂಗ ದಲ್ಲಿ ರಂಧ್ರ ಕೊರೆಯುವ ಕೆಲಸವನ್ನು ಶನಿವಾರ ತೀವ್ರಗೊಳಿಸಿವೆ.