ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಸಿಂಗ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್ಐ‘ ವರದಿ ಮಾಡಿದೆ.
‘ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಈಗಾಗಲೇ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಈ ಪ್ರಕರಣ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ‘ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.