ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tunnel Rescue | ನಿಮ್ಮ ಮೇಲೆ ನಂಬಿಕೆ ಇತ್ತು: ಪ್ರಧಾನಿಗೆ ಕಾರ್ಮಿಕರ ಕೃತಜ್ಞತೆ

Published 29 ನವೆಂಬರ್ 2023, 9:04 IST
Last Updated 29 ನವೆಂಬರ್ 2023, 9:04 IST
ಅಕ್ಷರ ಗಾತ್ರ

ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು 17 ದಿನಗಳ ನಂತರ ಬುಧವಾರ ಹೊರ ಬಂದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ವೇಳೆ, ಕಾರ್ಮಿಕರು ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT