ಕೇಂದ್ರ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಪ್ರದೇಶದಲ್ಲಿಈ ಸ್ಮಾರಕ ನಿರ್ಮಿಸಿದೆ. ಈ ಯೋಜನೆಗೆ ಒಟ್ಟು₹10.51 ವೆಚ್ಚವಾಗಿದೆ. ಅಟಲ್ ಸ್ಮೃತಿ ಸಮಿತಿ ನಿಧಿಯಿಂದ ಅದನ್ನು ನಿರ್ಮಿಸಲಾಗಿದೆ. ಸುಮಿತ್ರಾ ಮಹಾಜನ್, ಬಿಹಾರ್ ರಾಜ್ಯಪಾಲ ಲಾಲ್ಜಿ ತಂಡನ್, ಗುಜರಾತ್ ರಾಜ್ಯಪಾಲ ಒ.ಪಿ. ಕೊಹ್ಲಿ, ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲಾ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಮಲ್ಹೋತ್ರ ಮತ್ತು ರಾಮ್ ಲಾಲ್ ಈ ಸಮಿತಿಯ ಸಂಸ್ಥಾಪನ ಸದಸ್ಯರು.